ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ.ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋಕಾಕ ಪದವಿ ಕಾಲೇಜಿಗೆ ಇವರೆಗೂ […]

ಬೀದರ್ ಸಂಸದ ಭಗವಂತ ಖೂಬಾ ಸಹೋದರ ಅಶೋಕ ಖೂಬಾ ವಿರುದ್ಧ ಬ್ರಿಮ್ಸ್ ಡಿ ಗ್ರುಪ್ ನೌಕರರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ… ನೌಕರರಿಗೆ ನೀಡಬೇಕಾದ ಸುಮಾರು 16 ಸಾವಿರ ರೂ. ಸಂಬಳ ಬದಲಾಗಿ ಕೇವಲ 5 ಸಾವಿರ ರೂ.ನೀಡಿ ವಂಚನೆ ಮಾಡುತ್ತಿದ್ದಾರೆ ಹಾಗೂ ಮಹಿಳಾ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನೌಕರಿಯಿಂದ ತೆಗೆದಿದ್ದಾರೆ ಎಂದು ಆರೋಪಿಸಿ ಬೀದರ ನಗರದ ನ್ಯೂ ಟೌನ್ ಪೊಲೀಸ್ ಠಾಣೆ ಎದುರು ನೌಕರರು ಧರಣಿ ಮಾಡಿದ್ದಾರೆ… […]

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜಾಲಹಳ್ಳಿ ತಾಲ್ಲೂಕು ಘೋಷಣೆ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್ ನಾಡಗೌಡ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಶೀಘ್ರವೇ ಬೆಂಗಳೂರು ಹೋಗಿ ನ್ಯಾಯಾಂಗ ಹೋರಾಟ ನಡೆಸುವುದು ಹಾಗೂ ಜನತೆಯನ್ನು ಸಂಘಟಿಸಿ ಮುಂದಿನ ದಿನಗಳಲ್ಲಿ ಶಾಸಕ ಶಿವನಗೌಡ ನಾಯಕ ಕ್ರಮ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲು ತಿರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಸಮಿತಿ ಮುಖಂಡರಾದ ಆದನಗೌಡ ಪಾಟೀಲ್, ಭೂತಪ್ಪ ದೇವರಮನಿ, ಬಸವರಾಜ ಎಚ್.ಪಿ, ಸಿದ್ದನಗೌಡ ಪಾಟೀಲ್, […]

ಬ್ಯಾಗ್ ತುಂಬಾ ಕಲ್ಲುಗಳನ್ನು ತುಂಬಿಕೊಂಡು ಮನೆ ಮನೆಗೆ ಕಲ್ಲು ಹೊಡೆಯುವ ಪ್ರವೃತ್ತಿಯ ಸಂಸದ ಬಸವರಾಜು ಅವರು ನಾನು ಮಾಡುವ ಅಭಿವೃದ್ದಿ ಕೆಲಸಗಳಿಗೆ ಅಡ್ಡಿ ಪಡಿಸುವುದೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ವ್ಯಂಗ್ಯವಾಡಿದರು. ತಾಲ್ಲೂಕಿನ ಕಾಳೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಗುರುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಗುಬ್ಬಿ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳಿಗೆ ಮಾರಕ ಎನಿಸಿರುವುದಕ್ಕೆ ಪಟ್ಟಣ […]

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಪುರಸಭೆ ಕಚೇರಿಯ ಸಹಯೋಗದಲ್ಲಿ ನೂತನ ಗಾರ್ಡ ಖಾಖಿ ಪಡೆ ಲಗ್ಗೆ ಯಾವುದೇ ಸಂದರ್ಭದಲ್ಲೂ ನಡೆಯಲ್ಲ ಗದ್ದಲ ಗೊಂದಲ ಮಾರುಕಟ್ಟೆಯಲ್ಲಿ ಆವಾಜ ಹಾಕಿದರೆ ಬಿಳ್ಳುತ್ತೆ ಲಗಾಮ, ರಸ್ತೆಯಲ್ಲಿ ಟ್ರಾಫಿಕ್ ತಡೆಗೆ ಹೊಸ ದಾರಿ , ನಾಳೆಯಿಂದ ಅಂಗಡಿ ಮುಂದೆ ಕಸ ಚೆಲ್ಲಿದರೆ ಸ್ವಚ್ಛತೆ ಬಗ್ಗೆ ತಿಳಿ ಹೇಳುವ ಹೊಸ ಸೈನಿಕ ಪಡೆ ಸಮವಸ್ತ್ರ ದಾರೆಯವರು , ಅಂಗಡಿಕಾರರೇ ಅಂಗಡಿ ಮುಂಗಟ್ಟುಗಳಲ್ಲಿ ಕಸ ಚೆಲ್ಲಿದರೆ ಬಿಳ್ಳಲಿದೆ ಕೆಸ […]

Advertisement

Wordpress Social Share Plugin powered by Ultimatelysocial