ನನ್ನ ಸಲಹೆಯನ್ನು ಕೇಂದ್ರ ಒಪ್ಪಿಕೊಂಡಿದೆ: ಕೋವಿಡ್ ಬೂಸ್ಟರ್ ಡೋಸ್‌ಗಳನ್ನು ಬಿಡುಗಡೆ ಮಾಡುವುದನ್ನು ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ,ದೇಶದಲ್ಲಿ ಕೋವಿಡ್ -19 ಲಸಿಕೆಗಳ ಬೂಸ್ಟರ್ ಡೋಸ್‌ಗಳನ್ನು ಹೊರತರಲು ಕೇಂದ್ರ ಸರ್ಕಾರ ತನ್ನ “ಸಲಹೆ” ಯನ್ನು ಅಂಗೀಕರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರವು ಬೂಸ್ಟರ್ ಡೋಸ್‌ನ ನನ್ನ ಸಲಹೆಯನ್ನು ಸ್ವೀಕರಿಸಿದೆ – ಇದು ಸರಿಯಾದ ಕ್ರಮವಾಗಿದೆ. ಲಸಿಕೆಗಳು ಮತ್ತು ಬೂಸ್ಟರ್‌ಗಳ […]

‌ ಎಂಇಎಸ್ ಪುಂಡಾಟದ ವಿರುದ್ಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ದಿನಾಂಕ ಬದಲಾವಣೆ ಇಲ್ಲ, 31ರಂದು ಬಂದ್ ಮಾಡೇ ಮಾಡ್ತೀವಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ಸೂಚಿಸಿವೆ, ಇನ್ನು ಕೆಲ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಸೂಚಿಸಿದ್ದಾರೆ. ಆದರೆ ನಮಗೆ ಯಾವುದೇ ನೈತಿಕ ಬೆಂಬಲ ನೀಡುವ ಅಗತ್ಯವಿಲ್ಲ. ಇದು […]

ಪಟೌಡಿ ಅರಮನೆಯಲ್ಲಿ ಮಗಳು ಇನಾಯಾ ಅವರೊಂದಿಗೆ ಕ್ರಿಸ್‌ಮಸ್‌ನಲ್ಲಿ ಸೋಹಾ ಅಲಿ ಖಾನ್, ಕುನಾಲ್ ಕೆಮ್ಮು ರಿಂಗ್, ತಾಯಿ ಶರ್ಮಿಳಾ ಟ್ಯಾಗೋರ್ ತಮ್ಮ ಕೊಂಬಿನೊಂದಿಗೆ ಪೋಸ್ ನೀಡಿದ್ದಾರೆ  ಬಾಲಿವುಡ್ ನಟರಾದ ಸೋಹಾ ಅಲಿ ಖಾನ್ ಮತ್ತು ಕುನಾಲ್ ಕೆಮ್ಮು ತಮ್ಮ ಮಗಳು ಇನಾಯಾ ಅವರೊಂದಿಗೆ ಪಟೌಡಿ ಕುಟುಂಬದ ಮನೆಯಲ್ಲಿ ಕ್ರಿಸ್ಮಸ್ ಬೆಳಿಗ್ಗೆ ಆಚರಿಸಿದರು. ಸೋಹಾ ಅವರ ತಾಯಿ, ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ಕೂಡ ಅಲಂಕರಿಸಿದ ಕ್ರಿಸ್ಮಸ್ ಟ್ರೀ ಮುಂದೆ ಅವರೊಂದಿಗೆ […]

  ಇಂದಿರಾ ಗಾಂಧಿ ನ್ಯಾಷನಲ್ ಓಪನ್ ಯೂನಿವರ್ಸಿಟಿ IGNOU) ಓಪನ್ ಮತ್ತು ಡಿಸ್ಟನ್ಸ್ ಮೋಡ್ (ODL) ಮತ್ತು ಆನ್‌ಲೈನ್ ಮೋಡ್ ಮೂಲಕ ನೀಡುವ ಕಾರ್ಯಕ್ರಮಗಳಿಗೆ ಜನವರಿ 2022 ರಂದು ಪ್ರವೇಶ ಚಕ್ರವನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ODL ಕಾರ್ಯಕ್ರಮಗಳಿಗೆ ಆನ್‌ಲೈನ್ ಪ್ರವೇಶ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಲ್ಲಾ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31. ಹೊಸ ಅರ್ಜಿದಾರರು ಹೊಸ ನೋಂದಣಿಯನ್ನು ರಚಿಸುವ ಅಗತ್ಯವಿದೆ ಮತ್ತು ಎಲ್ಲಾ […]

ಹೊಸ ವರ್ಷ ದಿನದ ಪ್ರಯುಕ್ತವಾಗಿ ಪ್ರಸಿದ್ದವಾದ  ನಂದಿಗಿರಿಧಾಮಕ್ಕೆ  ಪ್ರವಾಸಿಗರು ಭೇಟಿ ನೀಡುತ್ತಿದ್ದಾರು  ಪ್ರವಾಸಿಗರು ಬಂದು ಮೇಜು ಮಸ್ತಿಯಿಂದ ಹರುಷದಿಂದ  ಹೊಸ ವರ್ಷವನ್ನು ಬರೆಮಾಡಿಕೊಳ್ಳುತ್ತಿದ್ದಾರು ಅಲ್ಲಿಗೆ ಯುವಪ್ರೇಮಿಗಳುಕೂಡ ಬರುತ್ತಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ  ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ  ಜನವರಿ 1 ರಿಂದ  ಹೊಸವರ್ಷದ ದಿನಾಚರಣೆ ಸಂಬಂಧವಾಗಿರುವ  ಹಲವಾರು ಇನ್ನಿತರೆ ಜಿಲ್ಲೆಗಳಿಂದ ಸಾವಿರಾರು ಜನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ ಕೋವಿಡ್‌ -19 ರೂಪಾಂತರಿ ಓಮಿಕ್ರಾನ್‌ ಸಾಂಕ್ರಾಮಿಕ ರೋಗ ಹರಡುವ […]

ಮೈಸೂರು  ಅರಮನೆಯಲ್ಲಿ ಹೊಸ ವರ್ಷದ ಮತ್ತು  ವರ್ಷಾಂತ್ಯದ ಕೊನೆಯ  ಸಂಭ್ರಮರಾಂಭ ಆಚರಣೆಯನ್ನು ಹಮ್ಮಿಕೊಂಡಿದ್ದಾರೆ ಡಿಸೆಂಬರ್‌  ಹಾಗೂ ಜನವರಿ 2022ರಂದು  ಆಚರಣೆಲಾಗಿದೆ   ಮೈಸೂರಿನ ಅರಮನೆ ಸುತ್ತಲೂ  ವಿಶೇಷ ಫಲಪುಪ್ಪ  ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ  ಶ್ರೀ ರಾಮ  ಮಂದಿರ .ನಾಡದೇವತೆ  .ತಾಯಿ ಚಾಮುಂಡೇಶ್ವರಿ .ನಂದಿ ಹಾಗೂ  ಮಾದರಿ  ನಿರ್ಮಾಣ ಮಾಡಲಾಗಿದೆ  ಸುಮಾರು ಒಂದು ಲಕ್ಷ ವಿವಿಧ ಹೂವುಗಳಿಂದ ಅಲಂಕರಿಸಬೇಕೆಂದು .ಅರಮನೆ ಆಡಳಿತ  ಮಂಡಳಿ ಉಪ ನಿದೇಶಕ ಟಿ.ಎಸ್‌ ಸುಬ್ರಮಣ್ಯನವರು  ತಿಳಿಸಿದ್ದಾರೆ  ಅರಮನೆ ಮೈದಾನದಲ್ಲಿ […]

ಚಿಲ್ಲರೆ ಮಳಿಗೆಯಲ್ಲಿ ಮದ್ಯ ತಪಾಸಣೆಗೆ ಬಂದಿದ್ದ ಅಧಿಕಾರಿಗಳನ್ನ ಪಾನಮತ ವ್ಯಕ್ತಿ ತರಾಟೆಗೆ ತೆಗೆದುಕೊಂಡ ಘಟನೆ ಕೋಲಾರದ ಶ್ರೀನಿವಾಸಪುರ ಪಟ್ಟಣದ ಬಸ್ ನಿಲ್ದಾಣ ಹಿಂಭಾಗದಲ್ಲಿ ನಡೆದಿದೆ. ಚಿಲ್ಲರೆ ಮಳಿಗೆಯೊಂದರಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವ ಮಾಹಿತಿಯ ಹಿನ್ನಲೆ ತಪಾಸಣೆ ಮಾಡಲಾಗಿದ್ದು, ತಪಾಸಣೆಗೆ ಬಂದಿದ್ದ ಅಬಕಾರಿ ಇಲಾಖೆ ಅಧಿಕಾರಿಗಳನ್ನ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.  ಶ್ರೀನಿವಾಸಪುರ ತಾಲೂಕಿನೆಲ್ಲೆಡೆ ಅಕ್ರಮ ಮಧ್ಯ ಮಾರಾಟ ನಡೆಯುತ್ತಿದೆ, ಇದಕ್ಕೆ ಅಬಕಾರಿ ಇಲಾಖೆಯೆ ಕುಮ್ಮಕ್ಕು ನೀಡಿದೆಯೆಂದು ಆರೋಪ ಮಾಡಲಾಗಿದ್ದು, […]

ಮದ್ಯಪಾನ ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದನ್ನ ಮನಗಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಶ್ರೀ. ಸುತ್ತೂರು ಮಠ ಮತ್ತು ಜೆ.ಎಸ್.ಎಸ್.ಮಹಾವಿದ್ಯಾಪೀಠ ,ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶಿಬಿರವನ್ನ ಏರ್ಪಡಿಸಲಾಗಿತ್ತು…ಗುಂಡ್ಲುಪೇಟೆ ಪಟ್ಟಣದ ಜೆ ಎಸ್ ಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕುಡಿತ ಚಟ ಬಿಡಿಸುವ ಕುರಿತು ಮಾಹಿತಿ ನೀಡಲಾಯಿತು..2014 ನೇ ಸಾಲಿನಿಂದ ಉಚಿತ ಕುಡಿತ ಬಿಡಿಸುವ ಶಿಬಿರಗಳನ್ನ ಪ್ರಾರಂಭಿಸಲಾಗಿದ್ದು, ಒಟ್ಟಾರೆ ನಡೆದ ಹತ್ತು ಶಿಬಿರಗಳಲ್ಲಿ 664 ಮಂದಿ ವ್ಯಸನ ಮುಕ್ತರಾಗಿದ್ದಾರೆ..ಶಿಬಿರದ […]

ಬದಲಾವಣೆ ಜಗತ್ತಿನ ನಿಯಮ ಬದಲಾವಣೆಗೆ ಹೊಂದಕೊಂಡು ಮುಂದೆ ಹೋದವರು ಯಶಸ್ಸು ಕಾಣುತ್ತಾರೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ….ಬೆಳಗಾವಿಯ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು,ಅರ್ಥ ಮತ್ತು ಪುರುಷಾರ್ಥ ಮೊದಲಿತ್ತು. ಪುರುಷಾರ್ಥ ಬದಲಾಗಿ ಸ್ತ್ರೀ ಆರ್ಥ ಕೂಡ ಆಗಿದೆ.ಸಮಾಜವನ್ನ ಸಿದ್ಧ ಮಾಡುವ ಕೆಲಸ ಎಲ್ಲರೂ ಮಾಡಬೇಕು.ಉದ್ಯೋಗ ಮೇಳದಲ್ಲಿ ಬಂದ 78 ಕಂಪನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.ಸ್ವಾಭಿಮಾನದ ವ್ಯಕ್ತಿತ್ವ ನಿರ್ಮಿಸುವ ಕಾರ್ಯವನ್ನ ಕಂಪನಿಗಳು ಮಾಡುತ್ತಿವೆ..ಕಂಪನಿಗಳ ಮುಖ್ಯಸ್ಥರಲ್ಲಿ ಮನವಿ ಯುವಕರನ್ನ ಬೆಳಿಸಬೇಕು.ವೈಜ್ಞಾನಿಕ […]

ಹೆಸ್ಕಾಂ ಯಡವಟ್ಟಿನಿಂದ 4 ಏಕರೆ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ನಡೆದಿದೆ..ಶಾರ್ಟ್ ಸರ್ಕ್ಯೂಟ್ ರಾಮಣ್ಣ ಗುರಿಕಾರ ಎಂಬುವರಿಗೆ ಸೇರಿದ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ…ಘಟನೆಗೆ ಸಂಭಂದಿಸಿ ಕೂಡಲೇ ಹೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರು ಅಧಿಕಾರಿಗಳು ಸಾರಿಯಾಗಿ ಸ್ಪಂದಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ….ಇನ್ನು ಘಟನಾಸ್ಥಳಕ್ಕೆ ಅಗ್ನಿಶಾಮಕದಳ ದೌಡಾಯಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನವನ್ನು ಮಾಡಿದೆ.. ಹೆಸ್ಕಾಂ ನಿರ್ಲಕ್ಷ್ಯದಿಂದಲೇ ಕಬ್ಬಿಗೆ ಬೆಂಕಿ  […]

Advertisement

Wordpress Social Share Plugin powered by Ultimatelysocial