ಪಟ್ಟಣದ ಬೀರೇಶ್ವರ ಟ್ರಸ್ಟ್ ಕಮಿಟಿ ಮ್ಯಾಗೇರಿ ಓಣಿ ಲಕ್ಷ್ಮೇಶ್ವರ ಇವರಿಂದ ಎಂಟನೇ ವರ್ಷದ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಿತು…ಮೊದಲಿಗೆ ಪಟ್ಟಣದ ಶಿಗ್ಲಿ ಕ್ರಾಸ್ ನಿಂದ ಸುಕ್ಷೇತ್ರ ಮ್ಯೂ ಮಟಿಗುಡ್ಡ ಅರಕೇರಿ ಯ ಪರಮಪೂಜ್ಯ ಶ್ರೀ ಅವಧೂತ ಮಹಾರಾಜರು ಅವರನ್ನು ಮೆರವಣಿಗೆ ಮೂಲಕ 111 ಕುಂಭಗಳನ್ನು ಹೊತ್ತ ಮಹಿಳೆಯರು, ಸಮಾಜ ಬಾಂಧವರು ಡೊಳ್ಳು ಕುಣಿತ, ಹೆಜ್ಜೆ ಹಾಕುತ್ತ ಮೆರವಣಿಗೆಯು ಬಜಾರ್ ರಸ್ತೆ ಮುಖಾಂತರ ಪಟ್ಟಣದ ಬೀರೇಶ್ವರ ಗುಡಿಗೆ ಬಂದು ತಲುಪಿತು…ಸಂಜೆ ಬೀರೇಶ್ವರ ಗುಡಿಯಲ್ಲಿ […]

ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿ (ರಿ ) ಲಕ್ಷ್ಮೇಶ್ವರ ಇವರ ನೇತೃತ್ವದಲ್ಲಿ ಪ್ರತಿ ತಿಂಗಳ ಹುಣ್ಣಿಮೆಯಂದು ನಡೆಯುವ ಪುಲಿಗೇರಿ ಪೌರ್ಣಿಮ ಕಾರ್ಯಕ್ರಮವನ್ನು ಪಟ್ಟಣದ ಹಿರಿಯ ಗಣ್ಯರು ಶಿವಣ್ಣ ಕೋಳಿವಾಡ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಭಾರತೀಯ ಪರಂಪರೆಯಲ್ಲಿ ಗೋಮಾತೆ ಎಂಬ ವಿಷಯಕ್ಕೆ ಉಪನ್ಯಾಸ ನೀಡಿದ ಸುಧಾ ಹುಚ್ಚಣ್ಣವರ ಮಾತನಾಡಿ ಭಾರತೀಯ ಪಾರಂಪರಿಕ ಒಳಗೆ ಗೋವಿಗೆ ಮಹತ್ವ ಸ್ಥಾನ ಸಾಂಪ್ರದಾಯಿಕವಾಗಿ ಆಧ್ಯಾತ್ಮಿಕವಾಗಿ ಭಾವನಾತ್ಮಕವಾಗಿ ಗೋವು ನಂಟು ಹೊಂದಿದೆ ಎಲ್ಲಾ ನದಿಗಳ […]

ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ ಎಂ.ಇ.ಎಸ್.ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇಧಗೊಳಿಸಿ ಹಾಗೂ ಆರೋಪಗಳನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದವರು ಟೈಯರಗೆ ಬೆಂಕಿ ಹಚ್ಚಿ ರಸ್ತೆ ತಡೆದು ಪ್ರತಿಭಟನೆ ಮಾಡಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಗೆ ಮನವಿ ಸಲ್ಲಿಸಿದರು.ನಂತರ ಮಾತನಾಡಿದ ಗದಗ ಜಿಲ್ಲಾ ಅಧ್ಯಕ್ಷ ಬಸವರಾಜ ಹಿರೇಮನಿ ಬೆಳಗಾವಿ ಜಿಲ್ಲೆ ಅನಗೋಳ ಗ್ರಾಮದಲ್ಲಿ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ಭಗ್ನಗೊಳಿಸಿದ […]

ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದರು.ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳಯುವಂತೆ […]

ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.ಸುವರ್ಣಸೌಧಕ್ಕೆ ಬಂದ ಅವರನ್ನು ಎಂಇಎಸ್‌ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು, ಮಾಧ್ಯಮಗಳ ಮುಂದೆ ಬಂದು ಅವರು ಕೈ ಮುಗಿದು ಒಳ ಹೋದರು.ಈ ಸಂದರ್ಭದಲ್ಲಿ ಅವರು ‘ ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ. ನಾಲ್ಕುದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ’ […]

ಗುಡಿಬಂಡೆ: ಇತ್ತೀಚೆಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಗೂ ಸಂಗೊಳ್ಳಿ ರಾಯಣ್ಣ ವಿಗ್ರಹವನ್ನು ಕೆಡವಿದ ಎಂಇಎಸ್ ಪುಡಾoಟಿಕೆಯನ್ನು  ಖಂಡಿಸಿ ಕನ್ನಡಪರ ಸಂಘಟನೆಗಳು ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದವುಈ ವೇಳೆ ಮಾತನಾಡಿದ ಕರುನಾಡ ಸಾಹಿತ್ಯ ಪರಿಷತ್ ನ ರಾಜ್ಯಾಧ್ಯಕ್ಷ ಫಯಾಜ್ ಮಹಾರಾಷ್ಟ್ರದ ಎಂ.ಇ.ಎಸ್ ಮತ್ತು ಶಿವಸೇನೆಯ ಮಹಾ ಪುಂಡರು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲಿ ಬೇಕೆಂದೇ ಕೊಲ್ಲಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟು ಕನ್ನಡ ನಾಮಫಲಕಗಳು ಕಂಡಕಡೆ ವಾಹನಗಳು, […]

ಇವತ್ತು ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮ ಇದೆ.ಮೊದಲು ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದ‌ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡ್ತೆವೆ.ಅಲ್ಲಿಂದ ಸುವರ್ಣ ಸೌಧಕ್ಕೆ ಪಾದಯಾತ್ರೆ ಇದೆ ಎಂದು ಧಾರವಾಡದಲ್ಲಿ ಕರವೇ‌ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ…ನಾವು ಎಲ್ಲರೂ ರಾತ್ರೋರಾತ್ರಿ ಕರವೇ ಕಾರ್ಯಕರ್ತರು ಬೆಳಗಾವಿಗೆ ಬಂದಿದ್ದಾರೆಇನ್ನು ಹಲವು ಕಾರ್ಯಕರ್ತರು ಬರುತಿದ್ದಾರೆ.೧೨ ಗಂಟೆಗೆ ಸುವರ್ಣ ಸೌಧಕ್ಕೆ ಹೋಗ್ತೆವೆ..ಹಲವು‌ ವರ್ಷಗಳಿಂದ ಎಂ ಇ ಎಸ್ ಪುಂಡಾಟಿಕೆ‌ ನೋಡುತ್ತ ಬಂದಿದ್ದೆನೆ…ಅವರು ಈಗ‌ ಕನ್ನಡದ ಬಾವುಟ […]

ಸುಪ್ರಸಿದ್ಧ ತಾಣ… ಹೊಯ್ಸಳರ ನೆಲೆಬೀಡು… ವಿಶ್ವವಿಖ್ಯಾತ ದೇಗುಲ ಎಂದೊಡನೆ ನೆನಪಾಗೋದೆ ಚನ್ನಕೇಶವನ ಸನ್ನಿಧಿ…. ಈ ಐತಿಹಾಸಿಕ ದೇಗುಲದ ಅಭಿವೃದ್ಧಿಗಾಗಿ ಹಗಲಿರುಳೆನ್ನದೆ ಶ್ರಮಿಸಿದವ್ರು… ಹಲವು ಕಾರ್ಯಗಳನ್ನು ನಿರ್ವಹಿಸಿ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನವನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಬಂದವ್ರು… ಯಾರಿವರು, ಇವರ ಕಾರ್ಯನಿರ್ವಹಣೆ ಎಂಥದ್ದು ಅಂದ್ರಾ ಈ ಸ್ಟೋರಿ ನೋಡಿ ವಿಶ್ವ ವಿಖ್ಯಾತ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ… ಇಂತಹ ಐತಿಹಾಸಿಕ ತಾಣದಲ್ಲಿ ಸ್ವಚ್ಚತೆ, ಶುಚಿತ್ವವನ್ನು ಕಾಪಾಡುವುದು ಅಷ್ಟೇ ಜವಾಬ್ದಾರಿಯುತ ಕೆಲಸವೂ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಲುಮೆ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು,ಶಾಸಕ ಎನ್.ಮಹೇಶ್ ಹಾಗೂ ನಿಲುಮೆ ಪ್ರತಿಷ್ಠಾನದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಾನ್ ಆಗಲೇಬೇಕು ಎಂದು ಒತ್ತಾಯಿಸಿರುವ ನಟ ಪ್ರೇಮ್ ಎಂಇಎಸ್ ನಿಂದ ಬರಿ ಕನ್ನಡಿಗರಿಗಷ್ಟೆ ಅಲ್ಲಾ ಅಲ್ಲಿನ ಮರಾಠಿಗರಿಗೆ ತೊಂದರೆಯಾಗುತ್ತಿದೆ. ಹೀಗಾಗಿ m.e.s. ಸಂಘಟನೆ ಸಂಪೂರ್ಣ ಬ್ಯಾನ್ ಮಾಡಬೇಕೆಂದು ಹೇಳಿದರು. ಬಾಗಲಕೋಟೆ ನಗರದಲ್ಲಿ ಭಾನುವಾರ ಪ್ರೇಮಂ ಪೂಜ್ಯಂ ಚಿತ್ರದ ನಟರಾಗಿರುವ ಪ್ರೇಮ್ ಸುದ್ದಿಗಾರರೊಂದಿಗೆ ಮಾತನಾಡಿ ಎಂಇಎಸ್ ಪುಂಡಾಟಿಕೆ ಯಾರು ಸಹಿಸಲು ಸಾಧ್ಯವಿಲ್ಲ. ಕನ್ನಡಿಗರು ಏನು ಮಾಡಿದರು ಸುಮ್ಮನಿರುತ್ತಾರೆ ಎಂದು ತಿಳಿಯಬೇಡಿ ಎಂದು ಎಂ.ಇ.ಎಸ್.ಗೆ ಎಚ್ಚರಿಕೆ ನೀಡಿದ ಅವರು […]

Advertisement

Wordpress Social Share Plugin powered by Ultimatelysocial