ಕೇರಳದಲ್ಲಿ ದಿನೇದಿನೇ ಹೆಚ್ಚಾಗುತ್ತಿರುವ ಒಮಿಕ್ರಾನ್ ಸೋಂಕು ಚಾಮರಾಜನಗರದ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದೆ,ಚಾಮರಾಜನಗರದಿಂದ ಕೇರಳ ಹಾಗೂ ತಮಿಳುನಾಡು ಸಂಪರ್ಕ ಕಲ್ಪಿಸುವ ಗಡಿ ಭಾಗದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ.ಕೇರಳ ಭಾಗದಿಂದ ಸಂಚರಿಸುವ ವಾಹನ ಸವಾರರ ಮೇಲೆ ಹದ್ದಿನ ಕಣ್ಣು ,ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗಡಿ ಭಾಗದಲ್ಲಿ ತೀವ್ರಗೊಂಡ ತಪಾಸಣೆ .ಗುಂಡ್ಲುಪೇಟೆ ತಾಲೂಕಿನ ಗಡಿಭಾಗವಾದ ಕೆಕ್ಕನಹಳ್ಳ ಹಾಗೂ ಮೂಲೆಹೊಳೆ ಚೆಕ್ ಪೋಸ್ಟ್ ಬಳಿ ತೀವ್ರ ತಪಾಸಣೆ ಮಾಡಲಾಗುತ್ತಿದ್ದು ,ಕೇರಳದಿಂದ ಹಾಗೂ […]