ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ. ಈ ಕಾಯ್ದೆ ಜನರ ಹಾಗು ರೈತರಿಗೆ ಮಾರಕವಾಗಿದ್ದು ಈ ಕಾಯ್ದೆಯಿಂದ ರೈತರಿಗೆ ತುಂಬಲಾರದ ನಷ್ಟವಾಗಲಿದೆ ಎಂದು ದೇವೆಗೌಡ ಅವರು ಹೇಳಿದ್ದು…..ಒಂದು ವೇಳೆ ಸರ್ಕಾರ ಈ ಕಾಯ್ದೆಯು ಜಾರಿಗೆ ಬಂದರೆ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆಯನ್ನ ಸರ್ಕಾರಕ್ಕೆ ನೀಡಿದ್ದಾರೆ.

Advertisement

Wordpress Social Share Plugin powered by Ultimatelysocial