೧೯೩೯ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿ ಉಟೋಪಚಾರ ಮಾಡಿದ್ದ ೯೫ರ‍್ಷ ವಯಸ್ಸಿನ ವಯೋವೃದ್ಧೆ ಸಿದ್ಧವ್ವ ಮೇತ್ರಿ ಇವತ್ತು ಬೆಳಿಗ್ಗೆ ತಮ್ಮ ನಿವಾಸ ಕಂಗ್ರಾಳಿ ಗಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಟೋಪಚಾರದಿಂದ ತೀವ್ರ ಸಂತೋಷಗೊಂಡ ಅಂಬೇಡ್ಕರ್ ಅವರು, ನಿಮ್ಮಂತ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡಿ, ಸಮಾಜದಲ್ಲಿ ಬೆಳೆಯಬೇಕೆಂದು ಸಲಹೆ ನೀಡಿದ್ದರು. ಇದರಿಂದ ತೀವ್ರ ಪ್ರಭಾವಿತಳಾಗಿದ್ದ ಸಿದ್ಧವ್ವ, ಜೀವಿತ ಅವಧಿಯಲ್ಲಿ ಅಂಬೇಡ್ಕರ್ ಸಿದ್ಧಾಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಇವತ್ತು […]

Advertisement

Wordpress Social Share Plugin powered by Ultimatelysocial