ರಾಜ್ಯಾದ್ಯಂತ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದಂತೆಯೇ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಕೈಬಿಟ್ಟಿದ್ದಾರೆ. ಸಿಎಂ ಬಿಎಸ್‌ವೈ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ಆದರೀಗ, ಕೊರೊನಾ ಭೀತಿಯಿಂದಾಗಿ ಬೆಂಗಳೂರಿನಿAದಲೇ ಆನ್‌ಲೈನ್ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲು ನಿರ್ಧರಿಸಿದ್ದಾರೆ. ಇಂದು ಶಿವಮೊಗ್ಗಕ್ಕೆ ವಿವಿಧ ಕಾಮರಿಗಳಿಗೆ ಚಾಲನೆ ನೀಡುವ ಸಲುವಾಗಿ ಹೋಗಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಆನ್‌ಲೈನ್ ಮೂಲಕ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗ ವಿಮಾನ […]

Advertisement

Wordpress Social Share Plugin powered by Ultimatelysocial