ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳು ಆರಂಭವಾಗುವ ಸಾಧ್ಯತೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವರು ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.ಯಾವುದೇ ಕಾರಣಕ್ಕೂ ಸದ್ಯದ ಮಟ್ಟಿಗೆ ಶಾಲೆಗಳನ್ನು ಆರಂಭಿಸುವ ಮಾತೇ ಇಲ್ಲ ಎಂದು ವೈದ್ಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡೂ ಮಕ್ಕಳ ಆರೋಗ್ಯ ಕಾಪಾಡಲು ಬದ್ಧವಾಗಿವೆ. ಶಾಲೆಗಳನ್ನು ತೆರೆದರೆ […]

Advertisement

Wordpress Social Share Plugin powered by Ultimatelysocial