ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 3 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ನಿನ್ನೆವರೆಗೆ 1,359 ಪ್ರಕರಣ ದೃಢಪಟ್ಟಿದ್ದು, ಈ ಪೈಕಿ 683 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನು 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ತೂರಿನ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳದ 60 ವರ್ಷದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ವಿವಿಧ ಖಾಯಿಲೆಗಳಿಂದ ಮೂವರು […]

Advertisement

Wordpress Social Share Plugin powered by Ultimatelysocial