ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ ವೆಂಟಿಲೇಟರ್ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ ಎಂದಿದ್ದಾರೆ. ತಮಿಳುನಾಡು ಸರ್ಕಾರ 4.78 ಲಕ್ಷಕ್ಕೆ ವೆಂಟಿಲೇಟರ್ ಖರೀದಿಸಿದೆ. ಅದೇ ವೆಂಟಿಲೇಟರ್ ಗೆ ರಾಜ್ಯ ಸರ್ಕಾರ ದುಪ್ಪಟ್ಟು ನೀಡಿದ್ದು ಒಂದು ವೆಂಟಿಲೇಟರ್ ಗೆ 18.20 ಲಕ್ಷ ನೀಡಿ ಮೂರು ಪಟ್ಟು ಹೆಚ್ಚಿನ ಹಣವನ್ನ ನೀಡಿ ಖರೀದಿಸಿದೆ. ವೆಂಟಿಲೇಟರ್ ಸಿಗದೆ ಸೋಂಕಿತರು ಸಾಯ್ತಿದ್ದಾರೆ ಈ ಸಮಯದಲ್ಲೂ ಬಿಜೆಪಿ ಸಚಿವರು ಎಲ್ಲದರಲ್ಲೂ ಲೂಟಿ ಮಾಡ್ತಿದ್ದಾರೆ. ವೆಂಟಿಲೇಟರ್,ಪಿಪಿಎಕಿಟ್,ಬೆಡ್ […]

Advertisement

Wordpress Social Share Plugin powered by Ultimatelysocial