ರಾಜ್ಯದಲ್ಲಿ ಕೋವಿಡ್-೧೯ ಸೋಂಕು ಮತ್ತು ಲಾಕ್ ಡೌನ್ ಕಾರಣದಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬದುಕುವುದೇ ಕಷ್ಟವಾಗಿದೆ. ಇವರಿಗೆ ರಾಜ್ಯ ಸÀರ್ಕಾರ ನೆರವು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. ಈ ಕೈಗಾರಿಕೆಗಳು ಕೇಂದ್ರದ ಯಾವುದೇ ಟೆಂಡರ್ […]

Advertisement

Wordpress Social Share Plugin powered by Ultimatelysocial