ಕಲಬುರಗಿ ಜಿಲ್ಲೆಯ, ಜೇವರ್ಗಿಯಲ್ಲಿ ತೀವ್ರ ಮಳೆಯಾದ ಪರಿಣಾಮ ರೈತರ ಬೆಳೆ ಹಾನಿಗೀಡಾಗಿದೆ. ಹಾಗೂ ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಹಿನ್ನಲೆಯಲ್ಲಿ ಕೃಷಿ, ಆರೋಗ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜೇವರ್ಗಿಯ ಜನಪ್ರಿಯ ಶಾಸಕರು ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ಸಭೆ ನಡೆಸಿದರು.ಈ ಸಂದರ್ಭದಲ್ಲಿ ಜೇವರ್ಗಿಯ ತಹಸೀಲ್ದಾರರಾದ ಸಿದ್ದರಾಯ್ ಭೋಸಗಿ ಹಾಗೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿರಿದ್ದರು.