ಕರ್ನಾಟಕ – ಕೇರಳಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಮಣ್ಣು ಮುಚ್ಚಿ ಬಂದ್ ಮಾಡಿಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ಈ ನಿರ್ಧಾರವನ್ನು ತೆಗೆದುಕೊಂಡಿದೆ, ಬೆರಿಪದವು, ಪಾದೆಕಲ್ಲು, ಮುಗುಳಿ ಹಾಗೂ ಪದ್ಯಾಣ ಮೊದಲಾದ ಕಡೆಗಳಿಂದ ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಕಾಸರಗೋಡು ಗಡಿಭಾಗದ ಜನರು ತಮ್ಮ ಕೆಲಸ ಕಾರ್ಯಗಳಿಗೆ ಇದೇ ರಸ್ತೆಯ ಮೂಲಕ ಮಂಗಳೂರನ್ನು ಸಂಪರ್ಕಿಸಬೇಕು ಆದರೆ ಕೇರಳ ಸರ್ಕಾರ […]

Advertisement

Wordpress Social Share Plugin powered by Ultimatelysocial