ರಾಜ್ಯ ರಾಜಕಾರಣದಲ್ಲಿ ಕೊರೊನಾ ಸಂದರ್ಭ ಸಾಕಷ್ಟು ರಾಜಕೀಯ ಪ್ರಹಸನ ನಡೆಯುತ್ತಲೆ ಇದೆ. ರಾಜ್ಯ ಸರ್ಕಾರದ ವಿರುದ್ಧ ಸದಾ ಒಂದಲ್ಲಾ ಒಂದು ವಿಷಯಕ್ಕೆ ಕಾಂಗ್ರೆಸ್ ಪಕ್ಷ ಆರೋಪ ಮಾಡುತ್ತಲೆ ಇದೆ. ಕೊರೊನಾ ಸಂದರ್ಭ ರಾಜ್ಯ ಸರ್ಕಾರ ಹಲವಾರು ಭ್ರಷ್ಟಾಚಾರ ನಡೆಸಿದೆ ಎಂದೆಲ್ಲಾ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್‌ನಲ್ಲಿ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ […]

Advertisement

Wordpress Social Share Plugin powered by Ultimatelysocial