ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಗೆ. ಬರುವ ಸೋಮನಮರಡಿ,ಗಲಗ, ಚಿಂಚೋಡಿ, ಅಮಪೂರ, ಮುಂಡರಗಿ ಜಾಲಹಳ್ಳಿಗಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು. ಮನವಿ ಪತ್ರದಲ್ಲಿ ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮೂಲಭೂತ ಸೌಕರ್ಯಗಳ […]