ತಿರುವನಂತಪುರದಲ್ಲಿ ನಡೆದ ಕೃಷಿ ವಿರೋಧಿ ಕಾನೂನುಗಳ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಸರ್ಕಾರ ರೈತರನ್ನು ಗೌರವಿಸುವುದಿಲ್ಲ ಎಂದು ಹೇಳಿದ್ದಾರೆ.‘ನಮ್ಮ ದೇಶದಲ್ಲಿ ಅನೇಕ ಐತಿಹಾಸಿಕ ಪ್ರತಿಭಟನೆಗಳು ನಡೆದಿದ್ದು, ರೈತರು ಪ್ರಮುಖ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಕೇರಳದಲ್ಲಿ ಯೂ ಇಂತಹ ಅನೇಕ ಪ್ರತಿಭಟನೆಗಳು ನಡೆದಿವೆ. ಭಾರತದಲ್ಲಿ ಈಗ ರೈತರ ಪ್ರತಿಭಟನೆ ನಡೆಯುತ್ತಿದೆ. ರೈತರು’ಅನ್ನದಾತ’ರಾಗಿದ್ದಾರೆ, ಕೇಂದ್ರದಲ್ಲಿರುವ ಈಗಿನ ಸರ್ಕಾರ ಅವರನ್ನು ಗೌರವಿಸುವುದಿಲ್ಲ’ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಎಂದು […]

Advertisement

Wordpress Social Share Plugin powered by Ultimatelysocial