ಉಜಿರೆಯ ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ‌ ನೆರವಿನಿಂದ ಮಂಗಳೂರು ಪೊಲೀಸ್ ವಿಶೇಷ ತಂಡ ಪ್ರಕರಣವನ್ನು ಬೇಧಿಸಿ ಕೋಲಾರದ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಮನೆಯಲ್ಲಿದ್ದ ಬಾಲಕನನ್ನು ರಕ್ಷಿಸಿ ಅಪಹರಣಕಾರರನ್ನು ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ :ಅರ್ಕಾವತಿ ನದಿಯಲ್ಲಿ ಸೇನೆಯಲ್ಲಿ ಬಳಸುವ […]

ಕೋಲಾರದ ನರಸಾಪುರ ಕೈಗಾರಿಕಾ ವಿಸ್ಟ್ರಾನ್ ಐಪೋನ್ ಕಂಪನಿಯಲ್ಲಿ ನೌಕರರಿಗೆ ನಾಲ್ಕು ತಿಂಗಳುಗಳಿಂದ ವೇತನ ನೀಡದಿರುವ ಕಾರಣಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು. ಪ್ರತಿಭಟನೆ ವೇಳೆಯಲ್ಲಿ ಕಾರ್ಮಿಕರು ರೊಚ್ಚಿಗೆದ್ದು ಕಚೇರಿಯಲ್ಲಿ ಗಾಜುಗಳು , ಕಾರುಗಳನ್ನು ಪುಡಿ ಪುಡಿ ಮಾಡಿ ಧಾಂಧಲೆ ಮಾಡುತ್ತಿದ್ದಾರೆ. ಇದನ್ನೂ ಓದಿ :SBI ಗ್ರಾಮೀಣ ಸ್ವಯಂ ಉದ್ಯೋಗ ವತಿಯಿಂದ ಉಚಿತ ತರಬೇತಿ

ಸಾಮಾಜಿಕ ಜಾಲತಾಣದಲ್ಲಿ ಕೆ.ಆರ್.ರಮೇಶ್ ಕುಮಾರ್ ಅವರ ರಾಜಕೀಯ ನಿವೃತ್ತಿ ಬಗ್ಗೆ ವಿಷಯ ಹರಿದಾಡಿತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.ಕೋಲಾರ ತಾಲೂಕಿನ ಜನ್ನಘಟ್ಟ ಗ್ರಾಮದಲ್ಲಿ‌ ಮಾತನಾಡಿದ ಅವರು ನನ್ನ ರಾಜಕೀಯ ನಿವೃತ್ತಿ ಬಗ್ಗೆ ಎಲ್ಲೂ ಹೇಳಿಕೆ ಕೊಟ್ಟಿಲ್ಲ.ಸಭೆ ಸಮಾರಂಭದಲ್ಲೂ‌ ಹೇಳಿಲ್ಲ,ಈಗಿರುವಾಗ ದಾಖಲೆಯಿಲ್ಲದೆ ಈ ರೀತಿ ವದ್ದಂತಿ ಹಬ್ಬಿಸುವುದು ಸರಿಯೇ ಎಂದು ಪ್ರಶ್ನಿಸಿದರು.ಜನರು ಎಲ್ಲಾ ನನ್ನ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದಾರೆ, ಅವರಿಗೆ ಜವಬ್ದಾರಿ ಕೊಟ್ಟು ಅಮೇಲೆ ನಿವೃತ್ತಿಯಾಗಿವೆ ಎಂದು ‌ ಆರ್.ರಮೇಶ್ ಕುಮಾರ್ ಹೇಳಿದ್ರು. […]

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಹಾಗೂ ಅವರ ಮೇಲೆ ನಡೆದಿರುವ ಹಲ್ಲೆಯನ್ನ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಖಂಡಿಸಿದ್ದಾರೆ. ಕೋಲಾರಕ್ಕೆ ಆಗಮಿಸಿದ್ದ ಸಂಸದರು ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನು ಪ್ರಕರಣದ ತನಿಖೆ ನಡೆಸಿ ಅರೋಪಿಗಳನ್ನ ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂದು ಗೃಹಮಂತ್ರಿಗಳು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆಂದು ಹೇಳಿದರು.   ಇದನ್ನು ಓದಿ :ಯುವಕನ ಬರ್ಬರ ಹತ್ಯೆ

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಕಾರಣ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.. ಬೆಂಗಳೂರಿನ ಬಿ. ನಾರಾಯಣಪುರ ಮೂಲದ ಕಾರ್ತಿಕ್ ಹಾಗೂ ಹರಿಪ್ರಸಾದ್ ಮೃತ ದುರ್ದೈವಿಗಳಾಗಿದ್ದು. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.. ಇದನ್ನು ಓದಿ:ಸಿಪಿ ಯೋಗೀಶ್ವರ್ ಮಂತ್ರಿ ಮಾಡೋದು ಗ್ಯಾರಂಟಿ

Advertisement

Wordpress Social Share Plugin powered by Ultimatelysocial