ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದಲ್ಲಿ ಜಮೀನು ಸರ್ವೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಮತ್ತು ತಹಶೀಲ್ದಾರರಾದ ಚಂದ್ರಮೌಳೇಶ್ವರ ನಡುವೆ ಮಾತಿಗೆ ಚಕಮಕಿ ನಡೆದು ದುರ್ಷ್ಕಮಿ ತಹಶೀಲ್ದಾರರಿಗೆ ಚಾಕುವಿನಿಂದ ಇರಿದಿದ್ದನು. ತ್ರೀವ ಗಂಭೀರ ಸ್ಥಿತಿಯಲ್ಲಿದ್ದ ತಹಶಿಲ್ದಾರರನ್ನು ಹೆಚ್ಚಿನ ಚಿಕೆತ್ಸೆಗಾಗಿ ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಈ ಘಟನೆಯನ್ನು ಸ್ಥಳೀಯ ಶಾಸಕ ಎಸ್. ಎನ್.ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದು, ಆರೋಪಿಗೆ […]