ನಿನ್ನೆ ನಡೆದ ಐಪಿಎಲ್ ಮಹಾ ಸಮರದಲ್ಲಿ ಮಾಹಿ ಪಡೆ ಗೆಲುವಿನ ಕೇಕೆ ಹಾಕಿತು. ಕೊನೆಯ ಬಾಲ್ ತನಕ ರೋಚಕವಾಗಿ ಸಾಗಿದ ಪಂದ್ಯದಲ್ಲಿ ಚೆನ್ನೈ ತಂಡವು ಗೆಲುವಿನ ನಗೆ ಬೀರಿತು.ಡೆತ್ ಓವರ್ ನಲ್ಲಿ ಜಡೇಜಾ ಆರ್ಭಟಿಸಿ ಕೆಕೆಆರ್ ತಂಡದ ಗೆಲುವಿನ ಕನಸಿಗೆ ಕೊಳ್ಳಿ ಇಟ್ರು. ಇದರಿಂದ ಮಾರ್ಗನ್ ಪಡೆಯ ಪ್ಲೇ ಆಫ್ ಕನಸು ಕಮರಿ ಹೋಯಿತು.. ಕೊಲ್ಲಿ ಕದನದಲ್ಲಿ ನಿನ್ನೆಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ […]