ನಾವು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದವು ಆದರೆ ನಮ್ಮ ಪ್ರಶ್ನೆಗೆ ಯಾರು ಉತ್ತರ ನೀಡಿತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೊರೊನಾ ಸಂದರ್ಭ ರಾಜ್ಯದಲ್ಲಿನ ಸರ್ಕಾರ ಹಗರಣ ಮಾಡುತ್ತದೆ ಈ ವಿಚಾರದಲ್ಲಿ ಇದು ಸಲ್ಲದು ಕೊಡಲೇ ರಾಜ್ಯದ ಜನರ ಹೀತ ಕಾಪಾಡಿ ಎಂದಿದ್ದಾರೆ. ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಇದರ ಬಗ್ಗೆ ಮೊದಲು ಉತ್ತರ ನೀಡಿ. ಕೊರೊನಾ ಸಂಕಷ್ಟದಲ್ಲಿ ನಡೆಸಿರುವ ಕರ್ಮಕಾಂಡ ರಾಜ್ಯದ ಜನರಿಗೆ […]

Advertisement

Wordpress Social Share Plugin powered by Ultimatelysocial