ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ . ಕೊರೊನಾ ವಿಚಾರವಾಗಿ ಕರೆದ ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರದ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಾಜಿ ಸಚಿವ ಹೆಚ್.ಕೆ.ಪಾಟೀಲ್,ರಮೇಶ್ ಕುಮಾರ್ ,ಯು.ಟಿ.ಖಾದರ್,ಹೆಚ್.ಎಂ.ರೇವಣ್ಣ,ಕೆ.ಜೆ.ಜಾರ್ಜ್ ,ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ , ಸಲೀಂ ಅಹ್ಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಹಲವರು ಹಿರಿಯ ಮುಖಂಡರು ಭಾಗಿಯಾಗಿದ್ದರು.ಈ ಸಭೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚಿಸಲಾಯಿತು.ಹಾಗು […]

ಕಾಂಗ್ರೆಸ್ ಪದಾಧಿಕಾರಿ ನೇಮಕದ ಬಗ್ಗೆ ಇನ್ನು ಯಾವುದೇ ಚರ್ಚೆ ನಡೆದಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸಲಿಂ ಅಹಮ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೆ ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾಗ ಇದ್ದ ಪದಾಧಿಕಾರಿಗಳೇ ಇದ್ದಾರೆ. ನೋಡಬೇಕು ಏನ ಚರ್ಚೆ ಆಗುತ್ತೆ ಅಂತಾ. ಇನ್ನೂ ಯುತ್ ಕಾಂಗ್ರೆಸ್ ಅಧ್ಯಕ್ಷ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಕೂಡ ಯಾವುದೇ ನಿರ್ಧಾರ ಮಾಡಿಲ್ಲ. ಹಲವು ಆಕಾಂಕ್ಷಿಗಳು ಇದ್ದಾರೆ ಆದ್ರೆ ಎಲ್ಲರ ಅಭಿಪ್ರಾಯ ಪಡೆಯಬೇಕು. ನೋಡೊಣ […]

Advertisement

Wordpress Social Share Plugin powered by Ultimatelysocial