ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.ಕೊರೊನಾ ಸೋಂಕು ರಾಜ್ಯದಲ್ಲಿ ದೀನೆ ದೀನೆ ವ್ಯಾಪಕವಾಗಿ ಹಬ್ಬುತ್ತಿದೆ ರಾಜ್ಯ ಸರ್ಕಾರದ ಯಾವುದೇ ಕ್ರಮಗಳು ಸೋಂಕು ತಡೆಯವಲ್ಲಿ ಪರಿಣಾಮಕಾರಿ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಬೆಡ್ ಕೊರತೆ ಕಾಣುತ್ತಲೆ ಇದೆ. ಶಿಘ್ರವಾಗಿ ಇದರ ಕೊರತೆ ನೀಗಿಸಲು ರಾಜ್ಯ ಸರ್ಕಾರದ ಕ್ರಮ ಅಷ್ಟು ಪರಿಣಾಮಕಾರಿ ಕಾರ್ಯ ರೂಪಕ್ಕೆ ಬಂದಿಲ್ಲ. ತಮಿಳುನಾಡಿನ ಸರ್ಕಾರ ೪ಲಕ್ಷ ೮೦ಸಾವಿರಕ್ಕೆ ಖರೀದಿಸಿದೆ ವೆಂಟಿಲೇಟರ್ ಖರೀದಿ ಮಾಡಿದೆ. […]

Advertisement

Wordpress Social Share Plugin powered by Ultimatelysocial