ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ (ಸಿಡಬ್ಲ್ಯೂಆರ್ಸಿ) ಕರ್ನಾಟಕಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯ, ಕೆಆರೆಎಸ್ ಜಲಾಶಯದ ಸುತ್ತಮುತ್ತ ಪ್ರತಿಭಟನೆಗಳ ಬಿಸಿ ಹೆಚ್ಚಾಗತೊಡಗಿದೆ. ರೈತರು, ರೈತ ಪರ ಸಂಗಟನರಗಳು, ಕನ್ನಡ ಪರ ಸಂಘಟನೆಗಳು ಈಗಾಗಲೇ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗದುಕೊಂಡಿದ್ದು, ಕಾವೇರಿ ನೀರಿಗಾಗಿ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ. ಆದರೂ ತಮಿಳುನಾಡಿಗೆ ಕಾವೇರಿ […]