ಕರ್ನಾಟಕ ನಾಡಿನ ಜನರ ಚಡ್ಡಿ ಬಿಚ್ಚಿಸುವ ಕೆಲಸ ನಿಮ್ಮಿಂದ ಆಗಬಾರದು ಎಂದು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು. ಬಾಗಲಕೋಟೆಯ ನವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಕೆ ರಾಜ್ಯದಲ್ಲಿ ಚಡ್ಡಿ ಸುಡುವ ಮತ್ತು ಬಿಚ್ಚುವ ಕೆಲಸ ನಡೆಯುತ್ತಿದ್ದು ಇವೆಲ್ಲವನ್ನು ಬಿಟ್ಟು ನಿಮ್ಮ ನಿಮ್ಮ ಹೃದಯದಲ್ಲಿರುವ ಸಂಘರ್ಷದ ಕಿಚ್ಚು ಸಮಾಜದಲ್ಲಿ ಸಾರ್ವಜನಿಕರ ಜೀವನದಲ್ಲಿ ಸಾಮರಸ್ಯವನ್ನು ಹಾಳು ಮಾಡುವ ನಿಮ್ಮ ನಡವಳಿಕೆಗಳಿಗೆ ಬೆಂಕಿ ಹಚ್ಚಿರಿ ಎಂದು […]

Advertisement

Wordpress Social Share Plugin powered by Ultimatelysocial