ಕಾರು ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯವಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕುರುಬರಹಳ್ಳಿ ಸಮೀಪ ನಡೆದಿದೆ. ದಾಬಸ್ ಪೇಟೆಗೆ ತೆರಳುತ್ತಿದ್ದ ಲಾರಿ ದ್ವಿಚಕ್ರ ವಾಹನವನ್ನು ಹಿಂದಿಕ್ಕುವ ವೇಳೆ ಮಾರುತಿ ಓಮಿನಿಗೆ ಡಿಕ್ಕಿ ಹೊಡೆದಿದೆ, ಅದೆ ಸಮಯಕ್ಕೆ ಡಿಕೆ ಶಿವಕುಮಾರ್ ಮಗಳ‌ ಮದುವೆ ಆರಕ್ಷತೆಯ ಭದ್ರತೆ ತೆರಳುತ್ತಿದ್ದ ಹೊಸಹಳ್ಳಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹುಲಿಕುಂಟೆ ಹನುಮಯ್ಯಗೆ ತೀವ್ರ ಗಾಯವಾಗಿ ಖಾಸಗಿ ಆಸ್ಪತ್ರೆಗೆ ತೆರಲಿಸಿದರು.ದೊಡ್ಡಬಳ್ಳಾಪುರ ಗ್ರಾಮಾಂತರ […]

ರಾತ್ರಿ ಸಮಯದಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ಬಸವೇಶ್ವರ ನಗರ ಪೊಲೀಸರು. ಕುರುಬರಹಳ್ಳಿ ಮೆಡಿಕಲ್ ಶಾಪ್ ಮುಂದೆ ನಿಲ್ಲಿಸಿದ್ದ ಟಿವಿಎಸ್ ವಿಕ್ಟರ್ ದ್ವಿಚಕ್ರ ವಾಹನ ಕದ್ದೊಯ್ದಿದ್ದ ಖದೀಮ ಜಹೀರ್ ಅಹ್ಮದ್. ಕಾರ್ಯಾಚರಣೆಯಲ್ಲಿ ಬಂಧಿತನಿಂದ 90 ಸಾವಿರ ಬೆಲೆಯ 3ದ್ವಿಚಕ್ರ ವಾಹನ ವಶ, ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಇದನ್ನೂ ಓದಿ:ಅಂಡರ್ ವೇರ್ ಬನಿಯನ್ ಧರಿಸಿ ಮೈಗೆ ಎಣ್ಣೆ ಹಚ್ಚಿಕೊಂಡು ಕಳ್ಳತನ

Advertisement

Wordpress Social Share Plugin powered by Ultimatelysocial