ಭಾರತ ಚಿತ್ರರಂಗದ ಸೂಪರ್​ ಸ್ಟಾರ್​, ತಲೈವಾ ರಜನಿಕಾಂತ್​ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ಆಗಿ ಮನೆಗೆ ಮರಳಿದ್ದಾರೆ. ಅಕ್ಟೋಬರ್‌ 28ರಂದು ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್​ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ  ರಜನಿ ಸಣ್ಣ ಶಸ್ತ್ರಚಿಕಿತ್ಸೆ  ಒಂದಕ್ಕೆ ಒಳಗಾಗಿದ್ದರು.  ಬಳಿಕ ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಂಡಿದ್ದರು. ಆದರೆ ರೂಟಿನ್​ ಚೆಕ್​ಅಪ್​ಗೆ ಬಂದಾಗ […]

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರಿಗೆ ಅವರೇ ಸಾಟಿ. ಸಿನಿಮಾದಲ್ಲಿ ಅಷ್ಟೇ ಅಲ್ಲದೇ ಸಮಾಜಮುಖಿ ಕಾರ್ಯದಲ್ಲಿ ಪುನೀತ್​ ರಾಜ್​ಕುಮಾರ್​ ತೊಡಗಿಸಿಕೊಂಡಿದ್ದವರು. ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. […]

ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಅಕ್ಟೋಬರ್ 29 ರಂದು ಭಾವನಗರ ಜಿಲ್ಲೆಯಲ್ಲಿ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ವಸತಿ ಯೋಜನೆ ಉದ್ಘಾಟಿಸಿ, ನಂತರ ಅವರು ಅಹಮದಾಬಾದ್‌ಗೆ ತೆರಳಿ ನಂತರ ಮಹುವಾಗೆ ಹೊಗಲಿದ್ದಾರೆ. ಅವರನ್ನು ಆಧ್ಯಾತ್ಮಿಕ ನಾಯಕ ಮೊರಾರಿ ಬಾಪು ಬರಮಾಡಿಕೊಳ್ಳಲಿದ್ದು, ಅಲ್ಲಿಂದಭಾವನಗರ ಜಿಲ್ಲೆಯ ತಲಗಜರಡಾದಲ್ಲಿರುವ ಮೊರಾರಿ ಬಾಬು ಅವರ ಆಶ್ರಮವಾದ ಶ್ರೀ ಚಿತ್ರಕೂಟಕ್ಕೆ ಭೇಟಿ ನೀಡಲಿದ್ದಾರೆ.   ತಾಜಾ ಸುದ್ಧಿಗಳಿಗಾಗಿ ಈಗಲೇ […]

 ಉತ್ತರ ಪ್ರದೇಶ(Uttar Pradesh)ದಲ್ಲಿ 20 ರೂಪಾಯಿ ಕದ್ದ ಆರೋಪಕ್ಕೆ 7 ವರ್ಷದ ಬಾಲಕಿಯನ್ನು ಥಳಿಸಿ, ತಳ್ಳುವ ಗಾಡಿಗೆ ಆಕೆಯನ್ನು ಕಟ್ಟಿ ಎಳೆದೊಯ್ದಿರುವ ಅಮಾನವೀಯ ಘಟನೆ ನಡೆದಿದೆ. ಸಮೋಸಾ ತರಲು ಹೋದ ಬಾಲಕಿ ಮೇಲೆ ಹಲ್ಲೆ….!!! ಉತ್ತರ ಪ್ರದೇಶದ ಬಹದ್ದೂರ್​ಗರ್​ನ ಹಾಪುರ್​​ನಲ್ಲಿ ಈ ದುರ್ಘಟನೆ ನಡೆದಿದೆ. 7 ವರ್ಷದ ಬಾಲಕಿಯೊಬ್ಬಳಿಗೆ ಸಮೋಸಾ ತಿನ್ನುವ ಆಸೆಯಾಗಿತ್ತು. ತನ್ನ ಅಪ್ಪನ ಬಳಿ ಹಣ ಪಡೆದುಕೊಂಡು ಸಮೋಸಾ ಅಂಗಡಿಗೆ ಹೋಗಿದ್ದಾಳೆ. ಅಂಗಡಿ ಮಾಲೀಕ ರಾಕೇಶ್​ ಕುಮಾರ್​ […]

Advertisement

Wordpress Social Share Plugin powered by Ultimatelysocial