ಆಂಧ್ರ: ಸಾವು ಯಾವಾಗ? ಹೇಗೆ ಬರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ ಎಂಬುದಕ್ಕೇ ಈ ಘಟನನೆಯೇ ಸಾಕ್ಷಿ. ನೂರಾರು ಕನಸಿನ ಬುತ್ತಿಯೊಂದಿಗೆ ಕಳೆದ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೊಬ್ಬಳು, ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋಗುವಾಗ ದುರಂತ ಅಂತ್ಯ ಕಂಡಿದ್ದಾಳೆ. ಗಂಡ ಮತ್ತು ಕುಟುಂಬಸ್ಥರ ಕಣ್ಣೆದುರಲ್ಲೇ ಜಲಸಮಾಧಿಯಾಗಿದ್ದಾಳೆ. ಕರ್ನಾಟಕದ ರಾಯಚೂರು ಮೂಲದ ನವ ದಂಪತಿ ಸೇರಿ 7 ಮಂದಿ ಕಾರಿನಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲೆಂದು ಶುಕ್ರವಾರ ಬಂದಿದ್ದರು. ಶುಕ್ರವಾರ ರಾತ್ರಿ […]

ಬೆಂಗಳೂರು,ಅ.8- ಕಸ್ತೂರಿನಗರದಲ್ಲಿ ನಾಲ್ಕು ಅಂತಸ್ತಿನ ಅಪಾರ್ಟ್‍ಮೆಂಟ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕರಾದ ಆಯುಷಾ ಬೇಗ್ ಅವರನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಿರ್ಜಾ ಅಕ್ಸರ್ ಅಲಿ ಬೇಗ್ ಎಂಬುವರನ್ನು ಪೊಲೀಸರು ವಿಚಾರಣೆಗೆ ಕರೆತಂದು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. 2012ರಲ್ಲಿ ಬೆನಗಾನಹಳ್ಳಿ ವಾರ್ಡ್‍ನ ಡಾಕ್ಟರ್ ಲೇಔಟ್ 2ನೇ ಅಡ್ಡರಸ್ತೆಯಲ್ಲಿನ 40-60 ಸುತ್ತಳತೆಯ ನಿವೇಶನದಲ್ಲಿ ಅಪಾರ್ಟ್‍ಮೆಂಟ್ ನಿರ್ಮಿಸಲಾಗಿತ್ತು. ಈ ಅಪಾರ್ಟ್‍ಮೆಂಟ್‍ನಲ್ಲಿ 8 ಮನೆಗಳಿದ್ದು, ಮೂರು ಕುಟುಂಬಗಳಷ್ಟೇ ವಾಸವಾಗಿದ್ದವು. ಉಳಿದ ಐದು ಮನೆಗಳು ಖಾಲಿ […]

Advertisement

Wordpress Social Share Plugin powered by Ultimatelysocial