ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು ದರ್ಶನ ಪಡೆದ ಮೈಸೂರು ರಾಜ ವಂಶಸ್ಥ ಯದುವೀರ ಚಾಮರಾಜ ಒಡೆಯರ್ ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು. ಇದೇ ಮೊದಲ ಬಾರಿಗೆ ಯದುವೀರ ಒಡೆಯರ್ ಹಾಸನಾಂಬೆ ದರ್ಶನ ಪಡೆದರು.ತಲಕಾಡು ಪಂಚಲಿಂಗ ಮಹೋತ್ಸವ; ಯದುವೀರ್ ದಂಪತಿಯಿಂದ ವಿಶೇಷ ಪೂಜೆವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ […]
#latestupdates
ಬೆಂಗಳೂರು ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಆರಗ ಜ್ಞಾನೇಂದ್ ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ […]
ಮೊನ್ನೆ ಮೊನ್ನೆ ಡ್ರಗ್ ಕೇಸ್ನಲ್ಲಿ ವಿಚಾರಣೆಗೊಳಪಟ್ಟು ಅತ್ತು ಕರೆದಿದ್ದ ಅನುಶ್ರೀ ಇದೀಗ ಯಾರನ್ನೋ ಮುದ್ದಿಸುವಾಗ ಕ್ಯಾಮರ ಕಣ್ಣಿಗೆ ಬಿದ್ದಿದ್ದಾರೆ! ಆಕೆಯ ಜೊತೆಗಿದ್ದವರು ಯಾರು? ಹಿಂದೆಲ್ಲ ಆ್ಯಂಕರ್ ಅನುಶ್ರೀ ಅಂದರೆ ಅರುಳು ಹುರಿದಂಥಾ ಸೊಗಸಾದ ಮಾತು, ಮುಖದಿಂದ ಎಂದೂ ಮಾಯವಾಗದ ಚೆಂದದ ನಗುವೇ ನೆನಪಾಗುತ್ತಿತ್ತು. ಫ್ಯಾಶನೇಬಲ್ ಉಡುಗೆಗಳು, ಮಸ್ತ್ ಅನ್ನಬಹುದಾದ ಡ್ಯಾನ್ಸ್, ಸುಂದರಿ ಅಂತ ಖಚಿತವಾಗಿ ಹೇಳುವಷ್ಟು ಸೌಂದರ್ಯ. ಎಲ್ಲವೂ ಸೇರಿ ಅನುಶ್ರೀ ಅಂದ್ರೆ ಹಳ್ಳಿಮಂದಿಯೂ ಪಕ್ಕದ್ಮನೆ ಹುಡುಗಿಯೇನೋ ಅಂತ ಭಾವಿಸ್ತಿದ್ರು.ಅದಕ್ಕೆ […]
ನವದೆಹಲಿ ಜಿಮ್ ತರಬೇತುದಾರನ ಮೇಲೆ ಗುಂಡಿನ ದಾಳಿಯಾಗಿದೆ. ವಾಯುವ್ಯ ದೆಹಲಿಯ ಮಾಡೆಲ್ ಟೌನ್ನಲ್ಲಿ 26 ವರ್ಷದ ಜಿಮ್ ತರಬೇತುದಾನ ತಲೆಗೆ ಗುಂಡು ಹಾರಿಸಲಾಗಿದೆ.ಸಹೋದರಿಯನ್ನು ಮದುವೆಯಾದ ಎಂಬ ಕಾರಣಕ್ಕೆ ಹೆಂಡತಿಯ ತಮ್ಮನೆ ದಾಳಿ ಮಾಡಿದ್ದು ಗುಂಡೇಟು ತಿಂದ ದೇವ ಚಂದ್ ಪರಿಸ್ಥಿತಿ ಚಿಂತಾಜನಕವಾಗಿದೆ.ಪೊಲೀಸರ ಪ್ರಕಾರ ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾದಳು ಎಂಬ ಕಾರಣಕ್ಕೆ ಆರೋಪಿ ಶಾನವಾಜ್ ಕೋಪಗೊಂಡಿದ್ದ. ಇದೇ ಕಾರಣಕ್ಕೆ ಗುಂಡಿನ ದಾಳಿ ಮಾಡಿದ್ದಾನೆ. ದಾಳಿ ನಂತರ ದೆಹಲಿಯಿಂದ ಪರಾರಿಯಾಗಲು ಯತ್ನಿಸುತ್ತಿದ್ದ […]
ನಟ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ ಹೊಂದಿ 4 ದಿನಗಳು ಕಳೆಯುತ್ತಿದ್ದರೂ, ಜನಕ್ಕೆ ಅವರ ಸಾವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗುಬ್ಬಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪುನೀತ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದರು. ಈ ಸಂಬಂಧ ಕೇಂದ್ರ ಸರ್ಕಾರ ಪತ್ರ ಬರೆಯುವುದಾಗಿ ತಿಳಿಸಿದರು. ಪುನೀತ್ ರಾಜ್ ಕುಮಾರ್ ದಿವಂಗತ ನಟಸಾರ್ವಭೌಮ ರಾಜ್ ಕುಮಾರ ಅವರ ಪುತ್ರ. ಮೊನ್ನೆ ನಿಧನರಾದರು, ಅವರದ್ದು ಸಾಯುವ ವಯಸ್ಸಲ್ಲ. ಪ್ರತಿಭಾವಂತ ಸಿನಿಮಾ ನಟ […]
ಮಂಗಳೂರು: ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಇಲ್ಲೊಬ್ಬ ಕಾಮುಕ ಏನು ಅರಿಯದ ಎರಡು ವರ್ಷದ ಮಗುವಿನ ಮೇಲೆರಗಿದ್ದಾನೆ. ವಿಕೃತಿ ಮೆರೆದ ಕಾಮುಕನಿಗೆ ಸ್ಥಳೀಯರೇ ತಕ್ಕ ಶಾಸ್ತಿ ಮಾಡಿದ್ದಾರೆ. ಕಡಲನಗರಿಯಲ್ಲಿ ಕಾಮುಕನೊಬ್ಬ ಎರಡು ವರ್ಷದ ಮಗುವನ್ನು ತನ್ನ ಕಾಮತೃಷೆಗೆ ಬಳಸಿಕೊಂಡು ವಿಕೃತಿ ಮೆರೆದಿದ್ದಾನೆ. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡ್ತಿದ್ದ ಬಿಹಾರ ಮೂಲದ ದಂಪತಿಯ ಎರಡು ವರ್ಷದ ಮಗುವಿನ ಮೇಲೆ ಕಾಮುಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. […]
ಕೋಬ್ರಾ ಹಾವಿನಿಂದ ಕಚ್ಚಿಸಿ 25 ವರ್ಷದ ಪತ್ನಿಯನ್ನ ಕೊಂದ ಪತಿಗೆ ಕೇರಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಕಳೆದ ವರ್ಷ ಮೇ ತಿಂಗಳಲ್ಲಿ ಪತ್ನಿ ಉತ್ತರಾಳ ಮಲಗಿದ್ದಾಗ ಕೋಬ್ರಾ ಹಾವಿನಿಂದ ಕಚ್ಚಿಸಿ ಕೊಂದ ಆರೋಪದಲ್ಲಿ ಪತಿ ಸೂರಜ್ ಕುಮಾರ್ ನನ್ನ ಅಕ್ಟೋಬರ್ 11ರಂದು ಬಂಧಿಸಲಾಗಿತ್ತು. ಪತ್ನಿಯನ್ನ ಕೊಲ್ಲಲು ಮೊದಲ ಬಾರಿ ಹಾವೊಂದನ್ನ ಬಳಸಿ ವಿಫಲವಾಗಿದ್ದು, ನಂತರ ಕೋಬ್ರಾದಿಂದ ಕಚ್ಚಿಸಿ ಹತ್ಯೆಗೈದಿದ್ದ.ಪ್ರಕರಣ ಅಪರೂಪದಲ್ಲೇ ಅಪರೂಪ ಎಂದು ವಿಶ್ಲೇಷಿಸಿದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿಐ. […]
ಕ್ರೂಸ್ ಡ್ರಗ್ಸ್ ಸುಲಿಗೆ ಆರೋಪ ಸಮೀರ್ ವಾಂಖೆಡೆ ವಿರುದ್ಧ ವಿ.ಇ ಗೆ ಎನ್ ಸಿಬಿ ಆದೇಶ ಮುಂಬೈ ನ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತು ಇತರರನ್ನ ಬಿಟ್ಟುಕಳಿಸುವುದಕ್ಕೆ 25 ಕೋಟಿ ಸುಲಿಗೆ ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎನ್ ಸಿ ಬಿ ಮುಂಬೈ ತನ್ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್ ತನಿಖೆಗೆ ಆದೇಶ ನೀಡಿದೆ. ಇನ್ನು ನಾರ್ಕೊಟಿಕ್ಸ್ ನಿಯಂತ್ರಕ ಬ್ಯೂರೋ ವಿಭಾಗೀಯ ನಿರ್ದೇಶಕ ಸಮೀರ್ […]
ಪೀಠಾಧಿಪತಿಗಳು ಹೇಳಿದ್ದೇನು? ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಪುನೀತ್ ರಾಜ್ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಅಣ್ಣ-ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada […]
ಕಳೆದ ಒಂದೂವರೆ ವರ್ಷದಲ್ಲಿ ಕನ್ನಡ ಚಿತ್ರರಂಗ ಎರಡು ಅತಿ ದೊಡ್ಡ ಆಘಾತಗಳನ್ನು ಕಂಡಿದ್ದಾರೆ. ಒಂದು ಕಳೆದ ವರ್ಷ ಜನವರಿಯಲ್ಲಿ ಕೇವಲ 39 ವರ್ಷಕ್ಕೆ ಉಸಿರು ಚೆಲ್ಲಿದ ಚಿರಂಜೀವಿ ಸರ್ಜಾ ಸಾವು…ಮತ್ತೊಂದು ಅಕ್ಟೋಬರ್ನಲ್ಲಿ ಧಿಡೀರನೆ ಮರೆಯಾದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಂತ್ಯ. ಈ ಎರಡೂ ಬಹುಶಃ ಬಹು ದೀರ್ಘಕಾಲದವರಗೆ ಜನರನ್ನು ಕಾಡುವ ನೋವುಗಳು. ಅಭಿಮಾನಿಗಳಿಗೆ, ಈ ನಟರ ಪರಿಚಯವೇ ಇಲ್ಲದವರನ್ನೇ ಅವರ ಸಾವು ಇಷ್ಟರಮಟ್ಟಿಗೆ ತಟ್ಟಿರುವಾಗ ಅವರ ಕುಟುಂಬಸ್ಥರ ಪಾಡು […]