ಈ ಬಾರಿ ಮೈಸೂರು ದಸರಾ ಖರ್ಚು ವೆಚ್ಚದ ವಿವರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ (ST Somashekhar) ನೀಡಿದರು. ಕೊರೊನಾ ಹಿನ್ನೆಲೆ ಕಳೆದ ಬಾರಿಯಂತೆ ಈ ವರ್ಷವೂ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಮೈಸೂರಿನ ಅರಮನೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ವೇಳೆ ಸಚಿವ ಸೋಮಶೇಖರ್ ಲೆಕ್ಕ ಮಂಡನೆ ಮಾಡಿದರು.ಸರ್ಕಾರದಿಂದ ದಸರಾ ಆಚರಣೆ ಆರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆರು ಕೋಟಿ ರೂ.ಗಳಲ್ಲಿ ಈ ಬಾರಿ 5,42,07,679 ಕೋಟಿ ಖರ್ಚು ಆಗಿದೆ. ಮೈಸೂರು, […]

ವಿಶ್ವಕಪ್​ನಿಂದ ಹೊರಬೀಳುತ್ತಾ ಭಾರತ? ಟಿ20 ವಿಶ್ವಕಪ್​ನಲ್ಲಿ ಸತತ ಎರಡು ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲನುಭವಿಸಿದ್ದ ಭಾರತ ತನ್ನ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರೂ ಮಂಡಿಯೂರಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಿ ಅಲ್ಪ ಮೊತ್ತ ಗಳಿಸಿದಾಗಲೇ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ   ಅವರು ಭವಿಷ್ಯದ ನುಡಿಗಳನ್ನ ಹೇಳಿದ್ದಾರೆ. ಭಾರತ ತಂಡದ ಧೋರಣೆ ಹೀಗೇ ಮುಂದುವರಿದರೆ ಟಿ20 ವಿಶ್ವಕಪ್​ನಿಂದ ಹೊರಬೀಳಬಹುದು ಎಂದು ಎಚ್ಚರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತ […]

ಪವರ್​ ಸ್ಟಾರ್​ ಅಪ್ಪು ಇನ್ನೂ ನೆನಪು ಮಾತ್ರ. ಕನ್ನಡ ಚಿತ್ರರಂಗದ ಮಗನಂತಿದ್ದ ಅಪ್ಪುನ  ಕಳೆದುಕೊಂಡು, ಇಡೀ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ಪ್ರತಿಯೊಂದು ಮನೆಯಲ್ಲೂ ಸೂತಕದ ವಾತಾವರಣ ಸೃಷ್ಟಿಯಾಗಿದೆ. ಸದಾ ನಗುಮುಖದಿಂದಲೇ ಮಾತನಾಡುತ್ತಿದ್ದ, ಅಪ್ಪು ಅವರ ನಗು ಮುಖವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನ ಪಡೆದ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಎಲ್ಲಾ ಭಾಷೆಯ ನಟ, ನಟಿಯರು ಆಗಮಿಸಿ ಕೊನೆ ಬಾರಿ ಅಪ್ಪು ದರ್ಶನ ಪಡೆಯುತ್ತಿದ್ದಾರೆ. ಸ್ಯಾಂಡಲ್​ವುಡ್​​ನ […]

ಬೆಂಗಳೂರು: ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಗರದ ಹೃದಯ ಭಾಗಗಳಲ್ಲಿ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ಹಾರಾಡುತ್ತಿದ್ದ, ಕನ್ನಡ ಹಾಡುಗಳು (Kannada Songs)ಮೊಳಗುತ್ತಿವೆ. ನಗರ ಭಾಗದ ಆಟೋ ಚಾಲಕರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ  ಮೋದಿ (Prime Minister Narendra Modi) ಅವರು ಸಹ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ (Kannadiga) ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವಿಶೇಷ […]

ಬೆಂಗಳೂರು: ಇಂದು ಹಾಲುತುಪ್ಪ ಕಾರ್ಯ ಇರುವುದಿಲ್ಲ. ಇಂದು ಪೂಜೆ ನೆರವೇರಿಸಲಾಗುತ್ತದೆ. ಐದನೇ ದಿನ ಮಂಗಳವಾರ ಹಾಲು ತುಪ್ಪ ಶಾಸ್ತ್ರ ನೆರವೇರಿಸಲಾಗುವುದು. ಸ್ಟುಡಿಯೋ ಒಳಗೆ ಜನರಿಗೆ ಪ್ರವೇಶ ಇರುವುದಿಲ್ಲ. 5 -6 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಕಂಠೀರವ ಸ್ಟುಡಿಯೋ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಗೌರವಯುತವಾಗಿ ಅಪ್ಪು ಕಳಿಸಿಕೊಟ್ಟಿದ್ದೀರಿ ಎಂದು ಸರ್ಕಾರ, ಪೊಲೀಸರು, ಜನತೆ, ಅಭಿಮಾನಿಗಳಿಗೆ ರಾಘವೇಂದ್ರ ರಾಜಕುಮಾರ್ ಧನ್ಯವಾದ ಹೇಳಿದ್ದಾರೆ. ಅಪ್ಪ, ಅಮ್ಮನಿಗೆ ನಮಗಿಂತ ಹೆಚ್ಚು ಅಪ್ಪು […]

ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದ ರಾಷ್ಟ್ರೀಯ ಕ್ರೀಕೆಟ್ ಆಟಗಾರ ಡಾ. ಚಂದು ಲಮಾಣಿ ಅವರು ಸಾವನಪ್ಪಿರುವ ಘಟನೆ ನಡೆದಿದೆ.  ಹರದಗಟ್ಟಿ ಗ್ರಾಮದಲ್ಲಿ ಹುಟ್ಟಿದ ಚಂದು ಲಮಾಣಿ ಧಾರವಾಡ ವಿಶ್ವವಿದ್ಯಾಲಯದಲ್ಲಿ B.P.ED ಹಾಗೂ .M.P.ED ಮೂಗಿಸಿ PhD ಡಾಕ್ಟರೇಟ್ ಮುಸಿದ ಚಂದು ಲಮಾಣಿ ಗೋವಾ ರಾಜ್ಯದ ಕ್ರೀಡಾ ನಿರ್ಧೆಶಕರಾಗಿ ನೇಮಕವಾಗಿ. ಸುಮಾರು ವರ್ಷಗಳಿಂದ ಗೋವಾ ರಾಜ್ಯದಲ್ಲಿ ಸೇವೆಸಲ್ಲಿಸುತ್ತಿದ್ದರು.ವಿಧಿಯ ಆಟಕ್ಕೆ ಚಂದು ಲಮಾಣಿ ಅವರು ದಿನಾಂಕ 29/ 10/2021 ರಂದು ಗೋವಾ ರಾಜ್ಯದಲ್ಲಿ […]

ರಟ್ಟೀಹಳ್ಳಿ ತಾಲೂಕಿನ ಗ್ರಾಮವು ಸುಮಾರು 150 ವರ್ಷಗಳಿಂದ ಇದನ್ನು ಮಾಡುತ್ತಿದೆ. 400 ಮುಸ್ಲಿಂ ಕುಟುಂಬಗಳಲ್ಲಿ ಹೆಚ್ಚಿನವರಿಗೆ ಉರ್ದು ಮತ್ತು ಅರೇಬಿಕ್ ತಿಳಿದಿಲ್ಲ, ಆದ್ದರಿಂದ ಮೌಲ್ವಿಗಳು ದಿನಕ್ಕೆ ಐದು ಬಾರಿ ಕನ್ನಡದಲ್ಲಿ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಗ್ರಾಮದಲ್ಲಿ ಮುಸ್ಲಿಮರು ಸ್ಥಳೀಯ ಭಾಷೆಯ ಬಗ್ಗೆ ಹೆಮ್ಮೆಪಡುತ್ತಾರೆ ಮತ್ತು ಇತರ ಸಮುದಾಯಗಳೊಂದಿಗೆ ಸಾಮರಸ್ಯದಿಂದ ಬದುಕುತ್ತಿದ್ದಾರೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡದ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭಾನುವಾರ ಬೆಳಿಗ್ಗೆ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ಮೆರವಣಿಗೆಗೆ ಮುಂಚಿತವಾಗಿ ಪ್ರೀತಿಯಿಂದ ಬೀಳ್ಕೊಟ್ಟರು. ಅಂತಿಮ ನಮನ ಸಲ್ಲಿಸುವ ವೇಳೆ ಬೊಮ್ಮಾಯಿ ಭಾವುಕರಾದರು. ಪುನೀತ್ ಅವರ ಪಾರ್ಥಿವ ಶರೀರದ ಮುಂದೆ ಕೈ ಜೋಡಿಸಿ, ಕಣ್ಣೀರು ಸುರಿಸಿ ಬೀಳ್ಕೊಟ್ಟರು ಮತ್ತು ಪ್ರೀತಿಯಿಂದ ಅವರ ಹಣೆಗೆ ಮುತ್ತಿಟ್ಟರು. (IANS)   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಬಸವನ ಬಾಗೇವಾಡಿ ಬಸವ ನಾಡಿನ ಎಲ್ಲ ಯುವಕರು ಮತ್ತು ಟಿಪ್ಪು ಕ್ರಾಂತಿ ಸೈನ್ಯ ಕರ್ನಾಟಕ ವತಿಯಿಂದ ನಟರಾದ ನೀತ್ ರಾಜಕುಮಾರ್ ರವರು ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ನಂತರ ಖಾಜಂಬರ ನದಾಫ್ ಮಾತನಾಡಿ ನಮ್ಮ ನಾಡಿಗೆ ಅತ್ಯುತ್ತಮ ತಮ್ಮ ನಟನೆಯಿಂದ ಎಲ್ಲರ ಮನದಲ್ಲಿ ಮನೆ ಮಾಡಿರುವಂತಹ ನಟರಾದ ಪುನೀತ್ ರಾಜಕುಮಾರ್ ನಿಧನದಿಂದಾಗಿ ಚಿತ್ರರಂಗಕ್ಕೆ ತುಂಬಲಾರದಂತ ನಷ್ಟ ತುಂಬಿದೆ. ಅನೇಕ ಚಿತ್ರರಂಗದಲ್ಲಿ ಪಾತ್ರವನ್ನು ಮಾಡಿ ಚಿತ್ರರಂಗಕ್ಕೆ ಅಪಾರ ಕೊಡುಗೆಗಳನ್ನು ಕೊಡುವುದು ಮುಖಾಂತರ ಜನರ ಮನಸ್ಸು […]

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ. ನಾಳೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬದವರು ಮತ್ತು ಸರ್ಕಾರದ […]

Advertisement

Wordpress Social Share Plugin powered by Ultimatelysocial