ಕರುನಾಡಿನ ಪ್ರೀತಿಯ ಅಪ್ಪು, ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ ರಾಗಿದ್ದಾರೆ. ಹೃದಯಾಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ಕೊನೆಯುಸಿರೆಳೆದಿದ್ದಾರೆ. ನೆಚ್ಚಿನ ನಟನ ನಿಧನದಿಂದ ಲಕ್ಷಾಂತರ ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದೆ. ಪುನೀತ್ ರಾಜ್ ಕುಮಾರ್ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ.

ಭಾರತೀಯ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಪತ್ನಿ ಹಾಗೂ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ದಂಪತಿ ಸಂಭ್ರಮಿಸಿದ್ದಾರೆ. ಮಕ್ಕಳಿಗೆ ಕಬೀರ್ ಪಲ್ಲಿಕಲ್ ಕಾರ್ತಿಕ್ ಹಾಗೂ ಜಿಯಾನ್ ಪಲ್ಲಿಕಲ್ ಕಾರ್ತಿಕ್ ಎಂದು ಹೆಸರಿಡಲಾಗಿದೆ.ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಕಾರನಾಗಿ ಯುಎಇಗೆ ತೆರಳಿದ್ದರು. ಇದೀಗ ಮಾಡಿರುವ ಟ್ವಿಟ್ಟರ್ ಪೋಸ್ಟ್‌ನ ಮೂಲಕ ದಿನೇಶ್ ಕಾರ್ತಿಕ್ ತವರಿಗೆ […]

ಯುರೋ 2020 ಪಂದ್ಯಾವಳಿಯ ಸಮಯದಲ್ಲಿ ಮಾಧ್ಯಮ ಸಂದರ್ಶನದ ವೇಳೆ ಟೇಬಲ್​ ಮೇಲೆ ಇರಿಸಲಾಗಿದ್ದ ಕೋಕಾ ಕೋಲಾ ಬಾಟಲಿಗಳನ್ನು ರೊನಾಲ್ಡೋ ಪಕ್ಕಕ್ಕೆ ಎತ್ತಿಟ್ಟಿದ್ದರು. ಇದು ವಿಶ್ವ ಮಟ್ಟದಲ್ಲಿ ಬಹಳ ಚರ್ಚೆಗೂ ಕೂಡಾ ಗ್ರಾಸವಾಗಿತ್ತು.ಇದೀಗ ಹಂತದ್ದೆ ಘಟನೆಯನ್ನ ಡೆವಿಡ್‌ ವಾರ್ನರ್ ಮರುಸೃಷ್ಟಸಿದ್ದಾರೆ. ಶ್ರೀಲಂಕಾ ವಿರುದ್ಧ ಗೆಲುವನ್ನು ದಾಖಲಿಸಿದ ಬಳಿಕ ವಾರ್ನರ್​ ಪತ್ರಕರ್ತರ ಜೊತೆ ಮಾತನಾಡಲು ಆಗಮಿಸಿದ್ದರು. ಅಲ್ಲಿದ್ದ ಕೋಕ್​ ಬಾಟಲಿಗಳನ್ನು ನೋಡಿದ ವಾರ್ನರ್​ ಸಿಬ್ಬಂದಿಯ ಬಳಿ ನಾನು ಇದನ್ನು ತೆಗೆಯಬಹುದೇ..? ಎಂದು ಕೇಳಿದ್ದಾರೆ. […]

ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. 2020ರಲ್ಲಿ, ರಜನಿಕಾಂತ್​ ಅವರಿಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಇದಾದ ಕೆಲವು ದಿನಗಳ ನಂತರ, ಅವರು 2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪ್ರಾರಂಭಿಸಲು ಯೋಜಿಸಿದ್ದ ರಾಜಕೀಯ ಪಕ್ಷ ಆರಂಭಿಸುವುದಿಲ್ಲ […]

ಬಿಡದಿ ಬಳಿಯ ಇನ್ನೋವೇಟಿವ್ ಫಿಲಂ ಸಿಟಿಯನ್ನು ಚೆನ್ನೈನ ಖ್ಯಾತ ನಿರ್ಮಾಪಕ, ನಟ ಹಾಗೂ ಉದ್ಯಮಿ ವೇಲ್ಸ್ ಗ್ರೂಪ್ ನ ಮುಖ್ಯಸ್ಥ ಡಾ.ಐಸಿರಿ ಕೆ. ಗಣೇಶ್ ಖರೀದಿಸಿದ್ದಾರೆ‌.ಇನ್ನು ಮುಂದೆ ವೇಲ್ಸ್‌ ಇನ್ನೋವೇಟಿವ್ ಫಿಲಂ ಸಿಟಿ ಎಂದು ಕರೆಯಲಾಗುವುದು ಎಂದು ವೇಲ್ಸ್ ಇನ್ನೋವೇಟಿವ್ ಫಿಲಂ ಸಿಟಿಯ ಮ್ಯಾನೇಜರ್ ಬಶೀರ್ ಅಹ್ಮದ್ ತಿಳಿಸಿದ್ದಾರೆ‌.ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಶೀರ್ , ಕರ್ನಾಟಕದ ಮೇಲೆ ಅಪಾರ ಪ್ರೀತಿ ಹೊಂದಿರುವ ಗಣೇಶ್‌ ಈ ಜಾಗವನ್ನು ಖರೀದಿಸಿದ್ದು , […]

ಎರಡನೇ‌ ಲಾಕ್ ಡೌನ್ ಬಳಿಕೆ ಎಲ್ಲಾ ಸಿನಿಮಾಗಳು ಒಳ್ಳೆ ಒಪನಿಂಗ್ ಪಡೆದಿವೆ. ಭಜರಂಗಿ2  ನಾಡಿದ್ದು 29ಕ್ಕೆ ಬಿಡುಗಡೆ‌ ಆಗುತ್ತಿದೆ. ನಾನು ಸಿನಿಮಾದ ಕ್ಲಿಪ್ಪಿಂಗ್ ಗಳನ್ನ  ಮೊದಲಿನಿಂದಲೂ ನೋಡುತ್ತಾ ಬಂದಿದ್ದೇನೆ. ಸಿನಿಮಾದ ಕಥೆ, ಕ್ವಾಲಿಟಿ ಅದ್ಭುತವಾಗಿದೆ. ನನಗೆ ಶಿವಣ್ಣನ ಎಲ್ಲಾ ಲುಕ್ ಗಳು ಇಷ್ಟವಾಗುತ್ತೆ. ಮರೆಯಲಾಗದ ಗೆಟಪ್ ಅಂದ್ರೆ ಮನ ಮೆಚ್ಚಿದ ಹುಡುಗಿ, ಜನುಮದ ಜೋಡಿ, ಕುರುಬನ ರಾಣಿ ಪಾತ್ರಗಳು ತುಂಬಾ ಇಷ್ಟ ಎಂದು ನೆನಪಿಸಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌‌ನ […]

ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಹಾಗೂ ಭಾವನಾ ಮೆನನ್ ಅಭಿನಯದ ಬಹುನಿರೀಕ್ಷಿತ ಭಜರಂಗಿ-2 ಚಿತ್ರ ಇಂದು 1 ಸಾವಿರ ಪರದೆಗಳಲ್ಲಿ ಬಿಡುಗಡೆಯಾಗಿದ್ದು, ಮುಂಜಾನೆ 5 ಗಂಟೆಯಿಂದಲೇ ಫ್ಯಾನ್ ಶೋ ಆರಂಭವಾಗಿದೆ. ಚಿತ್ರ ಮಂದಿರಗಳು ಹೌಸ್ ಫುಲ್ ಆಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ದೊಡ್ಮನೆ ಅಭಿಮಾನಿಗಳ ಅದ್ದೂರಿಯಿಂದ ಭಜರಂಗಿ-2 ಸಿನಿಮಾವನ್ನು ಬರಮಾಡಿಕೊಂಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಗೌಡನಪಾಳ್ಯದ ಶ್ರೀನಿವಾಸ ಹಾಗೂ ಜೆಪಿ ನಗರದ ಸಿದ್ದೇಶ್ವರ ಚಿತ್ರ ಮಂದಿರದಲ್ಲಿ ಶೋ ಆರಂಭವಾಗಿದ್ದು, ಶಿವರಾಜ್ […]

ಪೈರಸಿ ಮಾಡಲು ಯತ್ನಿಸುವವರ ಮೇಲೆ ಕಣ್ಣಿಡುತ್ತೇವೆ. ಬಿಡುವುದಿಲ್ಲ, ಶಿಕ್ಷೆ ಆಗುತ್ತದೆ ಸಿನಿಮಾ ತಯಾರಕರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡುತ್ತೇವೆ ಎಂದು ಗುರುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ 1964 ರ ನಂತರ 2014 ರಲ್ಲಿ ನಿಯಮಾವಳಿ ರೂಪಿಸಿತ್ತು. ಇದಕ್ಕೀಗ ತಿದ್ದುಪಡಿ ತರುವ ಪ್ರಸ್ತಾವನೆ ಇದೆ ಎಂದು ತಿಳಿಸಿದರು.ಪೈರಸಿ ಇತ್ತೀಚಿನ ಪಿಡುಗು. ಕೋಟಿಗಟ್ಟಲೆ ಹಣ ಸುರಿದು ತಯಾರಿಸಿದ ಸಿನಿಮಾವನ್ನ ಕ್ಷಣಾರ್ಧದಲ್ಲಿ ಮಾಡಿ, ಶ್ರಮ, ಹಣ […]

ನಟ ಶರಣ್ ಅಫೀಶಿಯಲ್ ಹೆಸರಿನಲ್ಲಿ ಆರಂಭವಾಗಿರೊ ಯೂಟ್ಯೂಬ್ ಚಾನಲ್, ಆರಂಭವಾಗಿ ಒಂದು ದಿನ ಆಗಿದೆಯಷ್ಟೆ. ಇದರ ಬಗ್ಗೆ ಇತ್ತೀಚೆಗಷ್ಟೆ ವೀಡಿಯೋ ಒಂದನ್ನು ಮಾಡಿ ಮಾಹಿತಿ ಹಂಚಿಕೊಂಡ ಶರಣ್, ನಾನು ನನ್ನದೇ ಆದ ಯೂಟ್ಯೂಬ್ ಚಾನೆಲ್‌ ಒಂದನ್ನು ಆರಂಭಿಸುತ್ತಿದ್ದೇನೆ. ಇದರ ಹಿಂದೆ ದೊಡ್ಡ ಉದ್ದೇಶ ಏನಿಲ್ಲ. ನನ್ನ ಜೀವನದ ಆಗುಹೋಗುಗಳು, ನನ್ನ ನಟನೆಯ ಸಿನಿಮಾ ಮಾಹಿತಿಗಳು ಹಾಗೂ ನನ್ನ ಹವ್ಯಾಸಗಳನ್ನು ನಿಮ್ಮ ಮುಂದೆ ಇಡುತ್ತೇನೆ. ಹೀಗಾಗಿ ಇವೆಲ್ಲವನ್ನು ಹಂಚಿಕೊಳ್ಳಲು ನನಗೆ ಇದೆ […]

ಮುಗದ ಬಳಿಕ ಮಾತನಾಡಿದ್ದ ವಿರಾಟ್ ಕೊಹ್ಲಿ, ಪವರ್ ಪ್ಲೇ ಹಂತದಲ್ಲಿ ನಾವು ಎರಡು ಪ್ರಮುಖ ವಿಕೆಟ್ ಕಳೆದುಕೊಂಡಿದ್ದು ತಂಡದ ಹಿನ್ನಡೆಗೆ ಕಾರಣವಾಯಿತು. ನಾವು ಯಾರನ್ನಾದರೂ ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ವಿಶೇಷವಾಗಿ, ಪಾಕಿಸ್ತಾನದಂತಹ ತಂಡವು ಪ್ರಪಂಚದ ಯಾವ ತಂಡವನ್ನಾದರೂ ಸೋಲಿಸಬಹುದು ಎಂದು ಹೇಳಿದ್ದರು.ಕೊಹ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಜಯ್ ಜಡೇಜಾ, ಪಾಕಿಸ್ತಾನ ವಿರುದ್ಧದ ಪಂದ್ಯ ಸೋತ ಬಳಿಕ ವಿರಾಟ್‌ ಕೊಹ್ಲಿ ಹೇಳಿಕೆಯನ್ನು ಕೇಳಿದ್ದೇನೆ. ಇದರಿಂದ ನನಗೆ ಬೇಸರ ತರಿಸಿದೆ. ಏಕೆಂದರೆ 2 ವಿಕೆಟ್‌ […]

Advertisement

Wordpress Social Share Plugin powered by Ultimatelysocial