ಗುಡಿಬಂಡೆ: ಇತ್ತೀಚೆಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಗೂ ಸಂಗೊಳ್ಳಿ ರಾಯಣ್ಣ ವಿಗ್ರಹವನ್ನು ಕೆಡವಿದ ಎಂಇಎಸ್ ಪುಡಾoಟಿಕೆಯನ್ನು  ಖಂಡಿಸಿ ಕನ್ನಡಪರ ಸಂಘಟನೆಗಳು ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದವುಈ ವೇಳೆ ಮಾತನಾಡಿದ ಕರುನಾಡ ಸಾಹಿತ್ಯ ಪರಿಷತ್ ನ ರಾಜ್ಯಾಧ್ಯಕ್ಷ ಫಯಾಜ್ ಮಹಾರಾಷ್ಟ್ರದ ಎಂ.ಇ.ಎಸ್ ಮತ್ತು ಶಿವಸೇನೆಯ ಮಹಾ ಪುಂಡರು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲಿ ಬೇಕೆಂದೇ ಕೊಲ್ಲಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟು ಕನ್ನಡ ನಾಮಫಲಕಗಳು ಕಂಡಕಡೆ ವಾಹನಗಳು, […]

ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರ ಪುಂಡಾಟ ಮುಂದುವರಿದ ರಾಜ್ಯದ ಬಸ್ ಮೇಲೆ ಅಟ್ಯಾಕ್ ಮಹಾರಾಷ್ಟ್ರಕ್ಕೆ ತೆರಳಿದ ಕೆ ಆರ್ ಟಿ ಸಿ ಬಸ್ ಮೇಲೆ ದಾಳಿಮಾಡಿದ್ದಾರೆ… ಯಾದಗಿರಿ ಡಿಪೋಗೆ ಸೇರಿದ ಬಸ್ ಗಳ ಮೇಲೆ ಪುಂಡರು ಕಲ್ಲು ತೂರಾಟ ನಡೆಸಿದ್ದ ಗಾಜುಗಳು ಜಖಂಗೊಂಡಿದ್ದು,ಎಂಇಎಸ್ ಪುಂಡರು ಕಲ್ಲು ತೂರಾಟ ಮಾಡಲು ಬಂದವರನ್ನು ತಡೆಯಲು ಹೋದ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಚಾಲಕ ಮತ್ತು ನಿರ್ವಾಹಕಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂ ಈ ಎಸ್ […]

ಇವತ್ತು ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮ ಇದೆ.ಮೊದಲು ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದ‌ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡ್ತೆವೆ.ಅಲ್ಲಿಂದ ಸುವರ್ಣ ಸೌಧಕ್ಕೆ ಪಾದಯಾತ್ರೆ ಇದೆ ಎಂದು ಧಾರವಾಡದಲ್ಲಿ ಕರವೇ‌ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ…ನಾವು ಎಲ್ಲರೂ ರಾತ್ರೋರಾತ್ರಿ ಕರವೇ ಕಾರ್ಯಕರ್ತರು ಬೆಳಗಾವಿಗೆ ಬಂದಿದ್ದಾರೆಇನ್ನು ಹಲವು ಕಾರ್ಯಕರ್ತರು ಬರುತಿದ್ದಾರೆ.೧೨ ಗಂಟೆಗೆ ಸುವರ್ಣ ಸೌಧಕ್ಕೆ ಹೋಗ್ತೆವೆ..ಹಲವು‌ ವರ್ಷಗಳಿಂದ ಎಂ ಇ ಎಸ್ ಪುಂಡಾಟಿಕೆ‌ ನೋಡುತ್ತ ಬಂದಿದ್ದೆನೆ…ಅವರು ಈಗ‌ ಕನ್ನಡದ ಬಾವುಟ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಲುಮೆ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು,ಶಾಸಕ ಎನ್.ಮಹೇಶ್ ಹಾಗೂ ನಿಲುಮೆ ಪ್ರತಿಷ್ಠಾನದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ತುಮಕೂರು ನಗರದ ಕನ್ನಡ ಭವನದಲ್ಲಿ ಶ್ರೀ ವಾಲ್ಮೀಕಿ ಸನಿವಾಸ ಪ್ರೌಢಶಾಲೆ ಹಳೇ ವಿಧ್ಯಾರ್ಥಿಗಳ ವತಿಯಿಂದ ಗುರುವಂದನೆ, ನುಡಿನಮನ ಮತ್ತು ಸಹಪಾಠಿಗಳ ಪುನರ್ಮಿಲನ ಕಾರ್ಯಕ್ರಮ ಆಯೋಜನೆ ಕಾರ್ಯಕ್ರಮವನ್ನು ನಾಡೋಜ ಸಾಹಿತಿ ಚಲನಚಿತ್ರ ನಿರ್ದೇಶಕ ಪ್ರೊ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಿ ಮಾತನಾಡಿದ ಅವರು ನೂರಾರು ಜನ ಸಾವಿರಾರು ಜನ ಬಲಿದಾನವನ್ನು ಮಾಡಿ ಈ ದೇಶವನ್ನು ಕಟ್ಟಿರುವಂತ ಉದಾಹರಣೆ ನಮ್ಮ ಕಣ್ಮುಂದೆ ಇದೆ ಹಾಗೆ ಈ ದೇಶವನ್ನು ಕಟ್ಟಿದವರು ಒಂದೆಡೆ ಯಾದರೆ ಮನಸ್ಸನ್ನು ಕಟ್ಟಿದವರು […]

ಭಗವಂತ ಕೃಷ್ಣನ ಜನ್ಮಸ್ಥಳವಾದ ಮಥುರಾ ಕ್ಷೇತ್ರವನ್ನು ನಾನು ಸಂಸತ್‌ ನಲ್ಲಿ ಪ್ರತಿನಿಧಿಸುತ್ತಿದ್ದೇನೆ. ಹೀಗಾಗಿ ಅಲ್ಲಿ ಭವ್ಯವಾದ ಮಂದಿರವೊಂದು ಇರಬೇಕೆಂದು ನಾನು ಆಶಿಸುತ್ತೇನೆ. ಮಥುರಾದಲ್ಲಿ ಈಗಾಗಲೇ ದೇವಾಲಯವಿದೆ. ಅದನ್ನು ಕಾಶಿ ವಿಶ್ವನಾಥ ಕಾರಿಡಾರ್ ರೀತಿ ಅಭಿವೃದ್ಧಿಪಡಿಸಬೇಕು,’ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಹೇಳಿದ್ದಾರೆ.ರಾಮ ಜನ್ಮಭೂಮಿ ಮತ್ತು ಕಾಶಿಯ ಮರುಸ್ಥಾಪನೆಯ ನಂತರ, ಸ್ವಾಭಾವಿಕವಾಗಿ ಮಥುರಾವನ್ನು ಅಭಿವೃದ್ಧಿಗೊಳಿಸುವುದು ಮುಖ್ಯವಾಗುತ್ತದೆ, ಎಂದು ಸಂಸದೆ ಭಾನುವಾರ ಇಂದೋರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಇಂದೋರ್‌ಗೆ ಆಗಮಿಸಿದ್ದ ಸಂಸದೆ […]

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಸ್ಥಳೀಯ ಅಭಿನಂದನ್ ಸಂಸ್ಥೆಯು ಆರಂಬಿಸಿದ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದ 24 ನೇ ವಾರದ ಸೇವಾ ಕಾರ್ಯವನ್ನು ಮಸ್ಕಿಯ ವಿಶ್ವ ಪ್ರಸಿದ್ಧ ಐತಿಹಾಸಿಕ ಖ್ಯಾತಿಯನ್ನು ಹೊಂದಿದ ಅಶೋಕ ಶಿಲಾಶಾಸನದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.ಶಾಸನದ ಆವರಣದಲ್ಲಿ ತಮ್ಮ ಸಿಬ್ಬಂದಿಯೊಂದಿಗೆಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ ಮಾಡಲಾಯಿತು.ಇದೇ ಸಂದರ್ಭದಲ್ಲಿ ಮಾತನಾಡಿದ ಸಂಡೇ ಫಾರ್ ಸೋಶಿಯಲ್ ವರ್ಕ್ ನ ರುವಾರಿಗಳಾದ ರಾಮಣ್ಣ ಹಂಪರಗುಂದಿ ಅವರು ಮಸ್ಕಿಯನ್ನು ಸುಂದರ ನಗರವನ್ನಾಗಿ ಹಾಗೂ ಭಾರತವನ್ನು […]

ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸೋಮವಾರ 13/12/2021 ರಂದು ಕುಡಚಿ ಪಟ್ಟಣದ ನಿವಾಸಿ ಶಬ್ಬೀರ್ ದೇಸಾಯಿ ಎಂಬುವರ 5ವರ್ಷದ ಮಹಮ್ಮದಸಾದ ಶಬ್ಬೀರ ದೇಸಾಯಿ ಎಂಬ ಮಗು ನಾಪತ್ತೆಯಾಗಿದ್ದು ಈ ಬಗ್ಗೆ ಪಟ್ಟಣದ ಜನರು‌ ಮಗುವಿನ ಸಂಬಂಧಿಕರು ಹಗಲು ರಾತ್ರಿ ಹುಡುಕಾಡಿದರು ಮಗು ಸಿಕ್ಕಿಲ್ಲ ನಂತರ ಪೇಸ್ ಬುಕ್‌,ವಾಟ್ಸಪ್ ನಂತಹ ಸಾಮಾಜಿಕ ಜಾಲತಾನದಲ್ಲಿ ಮಗು ನಾಪತ್ತೆಯಾಗಿದ್ದಾನೆ ಎಂದು‌ ಹರದಾಡತೋಗಿದವು ಆದರು ಕೂಡ ಮಗುವಿನ ಸುಳಿವು ಸಿಗಲಿಲ್ಲ ಮರುದಿನ ಕುಡಚಿ ರೈಲ್ವೆ ಸ್ಟೇಷನ್ […]

ಶಿವಮೊಗ್ಗ: ಮಹಾರಾಷ್ಟ್ರ ಸಿಎಂ ಆಕಾಶದಿಂದ ಇಳಿದು ಬಂದಿಲ್ಲ ಅಂಥ ಸಚಿವ ಈಶ್ವರಪ್ಪನವುರ ಟಾಂಗ್‌ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಹೇಳಿದ್ರು. ಇದೇ ವೇಳೆ ಅವರು ಮಾತನಾಡುತ್ತ, ನಾಡು, ನುಡಿಗೆ, ಗಡಿಗೆ ಸಂಬಂಧಪಟ್ಟಂತೆ ಮಾಡುತ್ತಿರುವ ಕಿಡಿಗೇಡಿಗಳ ಕೃತ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿದರು.ಇನ್ನೂ ಮಹಾ ಸಿಎಂ ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಸರಿಯಾದ ಕ್ರಮ ಕೈಗೊಳ್ಳಲಿದ್ದಾರೆ ಅಂತ ಅವರು ಹೇಳಿದರು. ಇನ್ನೂ […]

ದೇಶಭಕ್ತರಾದ ಶಿವಾಜಿ ಮಹರಾಜರು, ಸಂಗೊಳ್ಳಿ ರಾಯಣ್ಣ, ವೀರರಾಣಿ ಕಿತ್ತೂರ ಚನ್ನಮ್ಮ ಅವರು ಸಮುದಾಯ ಮೀರಿ ನಿಂತು ದೇಶಕ್ಕಾಗಿ ತ್ಯಾಗ ಮಾಡಿ ದೇಶವನ್ನು ಒಗ್ಗೂಡಿಸಿದವರು, ಅವರ ಹೆಸರಲ್ಲಿ ನಾವೆಲ್ಲರು ಒಗ್ಗಟ್ಟಾಗಿ ಇರಬೇಕು, ಅವರನ್ನು ಜಾತಿಗೆ ಸೀಮಿತ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.ಶಿಗ್ಗಾವಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ, ಈಗ ನಡೆಯುತ್ತಿರುವ ಗೊಂದಲದ ಬಗ್ಗೆ […]

Advertisement

Wordpress Social Share Plugin powered by Ultimatelysocial