ರಮೇಶ್ ಕುಮಾರ್ ಸಭಾಧ್ಯಕ್ಷರು, ಹಿರಿಯರು. ಅವರ ಅನುಭವವನ್ನ ರಾಜ್ಯ ಸರ್ಕಾರಕ್ಕೆ ಕೊಡುವ ಬದಲು ಅಸಬ್ಧವಾಗಿ ಮಾತನಾಡಿದ್ದಾರೆ…..ರಮೇಶ್ ಕುಮಾರ್ ಅವರು ಕ್ಷೇಮ ಕೇಳ್ಬೇಕು ಎಂದು ಎಂ.ಪಿ ರೇಣುಕಾಚಾರ್ಯ ಅವರು ಆಗ್ರಹಿಸಿದ್ದಾರೆ…ಅವರ ಮಾತಿಗೆ ಕಾಂಗ್ರೆಸ್ ಪಕ್ಷ ಹೊಣೆ ಹೊರಬೇಕು.ಕಾಂಗ್ರೇಸ್ ಪಕ್ಷದಿಂದ ವಜಾ ಮಾಡಬೇಕು.ನಾವು ಅನ್ನ ನ ತಾಯಿ ಸಮಾನ ನೋಡುತ್ತೇವೆ.ತಾಯಿಗೆ ಅನುಮಾನ ಮಾಡ್ತಿದ್ದಾರೆ ಅವರನ್ನ ವಜಾ ಮಾಡ್ಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ…

ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ ರಮೇಶ್ ಕುಮಾರ್ ಉದ್ಘಟತನ ವರ್ತನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ…ಇದು ಮಹಿಳಾ ಸಮಾಜಕ್ಕೆ ಅಪಚಾರ ಮಾಡುವಂತೆ ಮಾತನಾಡಿರುವುದು ಖಂಡನೀಯವಾಗಿದೆ..ರಮೇಶ್‌ ಕುಮಾರ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡುತ್ತೇವೆ ರಮೇಶ್ ಕುಮಾರ್ ಮಾತನಾಡುವಾಗ ಅವರ ಮಾತನ್ನ ಸ್ವೀಕರ್ ಏಂಜಯ್ ಮಾಡುತ್ತಿದ್ದಾ ವಿಚಾರಕ್ಕೆ ಮಾತನಾಡಿದ ಅವರು , ಸ್ವೀಕರ್‌ ಅವರು, ಸಹಜವಾಗಿಯೇ ಮಾತನಾಡಿದ್ದಾರೆ ಸದನದಲ್ಲಿ ರಮೇಶ್‌ ಕುಮಾರ್‌ ಗೆ ಒತ್ತಾಯಿಸುತ್ತೇವೆ […]

ಭಾರತದ ಶ್ರೀಹರಿ ನಟರಾಜ್, ಸಜನ್ ಪ್ರಕಾಶ್ ಮತ್ತು ಕುಶಾಗ್ರ ರಾವತ್ ಅವರು ಫಿನಾ ಶಾರ್ಟ್ ಕೋರ್ಸ್ ವಿಶ್ವ ಈಜು ಚಾಂಪಿಯನ್‌ಷಿಪ್‌ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದರು. ಗುರುವಾರ ನಡೆದ ಪುರುಷರ 200 ಮೀಟರ್ಸ್ ಬಟರ್‌ಫ್ಲೈ ಸ್ಪರ್ಧೆಯ ಹೀಟ್ಸ್‌ನಲ್ಲಿ ಸಜನ್ 1 ನಿಮಿಷ 52.10ಸೆಕೆಂಡುಗಳಲ್ಲಿ ಗುರಿ ಮುಟ್ಟಿದರು. ಒಟ್ಟಾರೆ 10ನೇ ಸ್ಥಾನಕ್ಕೆ ಕುಸಿದ ಅವರು ಫೈನಲ್ ಪ್ರವೇಶಿಸಲು ವಿಫಲರಾದರು.100 ಮೀ ಬ್ಯಾಕ್‌ಸ್ಟ್ರೋಕ್‌ನಲ್ಲಿ ಶ್ರೀಹರಿ ನಟರಾಜ್ 52.81 ಸೆಕೆಂಡುಗಳ ಸಾಧನೆಯೊಂದಿಗೆ ಹೀಟ್ಸ್‌ನಲ್ಲಿ 28ನೇ ಸ್ಥಾನ […]

ಕಳೆದ ಮೂರ ತಿಂಗಳಿಂದ ತಣ್ಣಗಿದ್ದ 2ಎ ಮೀಸಲಾತಿ ಹೋರಾಟ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಮತ್ತೆ ಮುನ್ನೆಲೆಗೆ ಬಂದಿದೆ.ಪಂಚಮಸಾಲಿ ಸಮುದಾಯಕ್ಕೆ ಸೆ.15ರೊಳಗೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು.ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯ ಬಳಿಕ 2ಎ ಮೀಸಲಾತಿ ಘೋಷಿಸುವ ಬಗ್ಗೆ ತೀರ್ಮಾನ […]

ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಠಾಣೆಗಳಲ್ಲಿ ರೌಡಿ ಶೀಟರ್ ಆಗಿ ಗುರುತಿಸಿಕೊಂಡಿದ್ದ 3,263 ರೌಡಿಶೀಟರ್‌ಗಳಲ್ಲಿ 1256 ಮಂದಿಯ ರೌಡಿಶೀಟ್ ಗಳನ್ನು ಮಂಗಳೂರಲ್ಲಿ ಮುಕ್ತಗೊಳಿಸಲಾಯಿತು. ಹಲವು ವರ್ಷಗಳಿಂದ ಅಪರಾಧ ಚಟುವಟಿಕೆಗಳಿಂದ ದೂರ ಉಳಿದು ಉತ್ತಮ ಜೀವನ ರೂಪಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ರೌಡಿ ಶೀಟರ್ ಹಾಳೆಯಿಂದ ಮುಕ್ತ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ನಗರದಲ್ಲಿ ನಡೆದ ಪರಿವರ್ತನಾ ಸಭೆಯಲ್ಲಿ ಉದ್ಯಮಿ ಡಾ.ಎ.ಜೆ.ಶೆಟ್ಟಿ, ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರುಡಾಲ್ಫ್ ರವಿ […]

ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರವು ಯುನೈಟೆಡ್ ಸ್ಟೇಟ್ಸ್ನಲ್ಲಿ ಹೆಚ್ಚು ವೇಗವಾಗಿ ಹರಡಲಿದೆ ಮತ್ತು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವು ಲಸಿಕೆ ಹಾಕದವರಿಗೆ ಕಾಯುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಗುರುವಾರ ಎಚ್ಚರಿಸಿದ್ದಾರೆ.ಲಸಿಕೆ ಹಾಕದವರಿಗೆ ನಾವು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವನ್ನು ನೋಡುತ್ತಿದ್ದೇವೆ ಎಂದು ಹೇಳಿದರು.ಕನಿಷ್ಠ 36 ರಾಜ್ಯಗಳು ಒಮಿಕ್ರಾನ್ ಪ್ರಕರಣಗಳನ್ನು ದೃಢಪಡಿಸಿವೆ ಎಂದು ರೋಗ ನಿಯಂತ್ರಣ ಕೇಂದ್ರದ ಅಧಿಕಾರಿಗಳು ಬುಧವಾರ ತಿಳಿಸಿದರು.ನೀವು ಲಸಿಕೆಯನ್ನು ಹೊಂದಿದ್ದರೆ ಮತ್ತು […]

ವಿರಾಟ್ ಕೊಹ್ಲಿ ನೀಡಿರುವ ಹೇಳಿಕೆಗಳ ಕುರಿತು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದಕ್ಷಿಣ ಆಫ್ರಿಕಾದಂತಹ ತಂಡದ ಎದುರು ಆಡಲು ಪ್ರವಾಸಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಇಂತಹದೊಂದು ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ.ವಿರಾಟ್‌ಗೆ ಮತ್ತು ಬಿಸಿಸಿಐ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ಇದು ಸೂಕ್ತ ಸಮಯವಾಗಿರಲಿಲ್ಲ ಎಂದು ಕಪಿಲ್ ಅಭಿಪ್ರಾಯಪಟ್ಟಿದ್ದಾರೆ.ಮಂಡಳಿ ಅಧ್ಯಕ್ಷ ಸ್ಥಾನವೂ ದೊಡ್ಡದು ಮತ್ತು ತಂಡದ ನಾಯಕನ ಸ್ಥಾನವೂ ದೊಡ್ಡದು. ಆದ್ದರಿಂದ ಒಬ್ಬರಿನ್ನೊಬ್ಬರತ್ತ ಸಾರ್ವಜನಿಕವಾಗಿ ಬೆರಳು ತೋರಿಸುವುದು ಸರಿಯಲ್ಲ. […]

ಕಾಂಗ್ರೆಸ್ ಟ್ರಾಕ್ಟರ್ ರ್ಯಾಲಿ ವಿಚಾರ ಕಂದಾಯ ಸಚಿವ  ಹೇಳಿಕೆ ನೀಡಿದ್ದಾರೆ…ಕಾಂಗ್ರೆಸ್‌ನವರಿಗೆ ನೈತಿಕ ಅಧಿಕಾರವಿಲ್ಲದೇಶದಲ್ಲಿ ಹಲವಾರು ಹಗರಣಗಳನ್ನ, ಕರ್ನಾಟಕದಲ್ಲಿ ನೀರಾವರಿ ಹಗರಣ ಮಾಡಿದ್ದಾರೆ…..ಭೂತದ ಬಾಯಲ್ಲಿ ಪ್ರವಚನ ಕೇಳಿದಂತಾಗುತ್ತಿದೆ.ಕಾಂಗ್ರೆಸ್‌ನವರು ಭ್ರಷ್ಟಾಚಾರದ ಪಿತಾಮಹರು,ಭ್ರಷ್ಟಾಚಾರ ರಹಿತ ಸರ್ಕಾರ ಬೊಮ್ಮಾಯಿ‌ ನೇತೃತ್ವದಲ್ಲಿ ನಡೀತಾ ಇದೆ.ಕಾಂಗ್ರೆಸ್ ಕಾಲದಲ್ಲಿ ನಡೆದ ಹಗರಣವನ್ನು ಮುಚ್ಚಿಟ್ಟುಕೊಳ್ಳುತ್ತಿದ್ದಾರೆ ದಾಖಲೆ ಬಿಡುಗಡೆ ಮಾಡಬೇಕಿತ್ತು.ಗಾಳಿಯಲ್ಲಿ ಗುಂಡು ಹೊಡೆಯುವುದು ಕಾಂಗ್ರೆಸ್ ಕೆಲಸ,ಯಾವ ಟೆಂಡರ್‌ನಲ್ಲಿ ಅಕ್ರಮ ಆಗಿದೆ ಅಂತ ದಾಖಲೆ ಬಿಡುಗಡೆ ಮಾಡಲಿ,ಎಸಿಬಿ,ಕೋರ್ಟ್,ಸರ್ಕಾರ ಇಲ್ವಾ ತನಿಖೆ ಮಾಡ್ತಾರೆ.ಬಿಟ್‌ಕಾಯಿನ್ ಬಿಟ್‌ಕಾಯಿನ್ ಅಂತಾರೆ […]

ವಿಜಯ ದಿವಸ್‌ ಕಾರ್ಯಕ್ರಮದಹಿನ್ನೆಲೆ  ಬೆಳಗಾವಿಯ ಎಂಎಲ ಐ ಆರ್ ಸಿ ವಿಜಯ ದಿವಸ ಕಾರ್ಯಕ್ರಮ ದಲ್ಲಿ  ಮಾತನಾಡಿದ ಅವರು,ವಿಜಯ ದಿವಸ ಕಾರ್ಯಕ್ರಮದಲ್ಲಿ ಸರ್ಕಾರದ ಆದೇಶವನ್ನ ಸಿಎಂ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ನಾನು ಅತ್ಯಂತ ಹೆಮ್ಮೆ ಮತ್ತು ಸಂತೋಷದಿಂದ ಪಾಲ್ಗೊಂಡಿದ್ದೇನೆ.ಸೈನ್ಯ ಬರಿ ದೇಶದ ಸಂರಕ್ಷಣೆ ಮಾಡುತ್ತಿಲ್ಲ,ಆಂತರಿಕ ಭದ್ರತೆಯನ್ನ ಸಮರ್ಥ ವಾಗಿ ಮಾಡುತ್ತಿದೆ.ಇಂಡೋ ಪಾಕ್ ಯುದ್ಧದಲ್ಲಿ ನಮ್ಮ ಸೈನಿಕರು ತಮ್ಮ ಶೌರ್ಯ ಪ್ರದರ್ಶನ ಮಾಡಿದ್ದಾರೆ.3 ಸಾವಿರಕ್ಕೂ ಅಧಿಕ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ.9 ಸಾವಿರಕ್ಕೂ […]

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಾದಾಮಿಯಲ್ಲಿ ವ್ಯಕ್ತಿಯೊಬ್ಬ ಕೇಸರಿ ಶಾಲು ಹೊದಿಸಲು ಮುಂದಾಗಿದ್ದು ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಲು ಕಾರಣವಾಯಿತು. ಕಾಟರಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಆಗಮಿಸಿ ಕೇಸರಿ ಶಾಲನ್ನು ಹೊದಿಸಲು ಪ್ರಯತ್ನಿಸಿದ್ದಾನೆ, ಆಗ ಸಿಡಿಮಿಡಿಗೊಂಡ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರ ಈ ವರ್ತನೆ ಅಲ್ಲಿ ನೆರೆದಿದ್ದವರನ್ನು ದಿಗ್ಭ್ರಮೆಗೊಳಿಸಿದೆ, ಕೇಸರಿ ಶಾಲು ಹೊದಿಸಲು ಬಂದ ವ್ಯಕ್ತಿ […]

Advertisement

Wordpress Social Share Plugin powered by Ultimatelysocial