ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಜವಳು ಪ್ರದೇಶದ ಬೆಟ್ಟಗಳ ಕೆಳಗೆ ರೈತರ ಜಮೀನುಗಳಲ್ಲಿ ಮರಳುಗಳ್ಳರು ಹಗಲು ರಾತ್ರಿ ಎನ್ನದೇ ಮರಳನ್ನು ಅಗೆಯುತ್ತಿದ್ದಾರೆ.. ಮರಳನ್ನು ಒಂದು ಟ್ರ್ಯಾಕ್ಟರಗೆ 3000 ರಿಂದ 4000 ರೂಪಾಯಿಗೆ ಮಾರಾಟ ಮಾಡಲಾಗುತ್ತದೆ. ಈ ಮರಳು ಮನೆ ಕಟ್ಟಲು ಯೋಗ್ಯವಲ್ಲವಾದರೂ ಮರಳುಗಳ್ಳರು ಮರಳನ್ನು ಹಳ್ಳದ ಮರಳು ಏಂದು ಮಾರಾಟ ಮಾಡುತ್ತಿದ್ದರೆ. ಇದರಿಂದ ಮನೆಯೂ ಎರಡು ಮೂರು ವರ್ಷದಲ್ಲಿಯೇ ಬಿಳುವ ಹಂತಕ್ಕೆ ತಲುಪುತ್ತದೆ. . ಅಕ್ರಮ ಮರಳುಗಾರಿಕೆ ನಡೆಯುತ್ತಿದರು. ಮರಳುಗಾರಿಕೆ […]

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸಿ ಮಗುಚಿ ಬಿದ್ದು ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, 5 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ. ಅಕ್ಕಿಗುಂದ ದಿಂದ ಲಕ್ಷ್ಮೇಶ್ವರ ಕಡೆಗೆ ಹೊಗುತ್ತಿದ್ದ ಟಾಟಾ ಏಸಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ ಒಬ್ಬ ಸಾವು ರೂಪ್ಲಪ್ಪ ವಾಚಪ್ಪ ಲಮಾಣಿ(65) ಎನ್ನಲಾಗುತ್ತಿದೆ. ಇನ್ನ 5 ಜನ ಮಹಿಳೆಯರು ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ […]

Advertisement

Wordpress Social Share Plugin powered by Ultimatelysocial