ಬೆಂಗಳೂರು : ವೀಕೆಂಡ್ ಕರ್ಫ್ಯೂ ಲೇಕಿಸದೇ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್  ನಾಯಕರಿಗೆ ನೋಟಿಸ್ ನೀಡಲಾಗಿದ್ದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ? 5 ವರ್ಷದ ಅಧಿಕಾರದಲ್ಲಿ ಡಿಪಿಆರ್ ಸಲ್ಲಿಸಿಲ್ಲ.ಸಮ್ಮಿಶ್ರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಡಿಪಿಆರ್ ಮಂಡಿಸಿಲ್ಲ. ಇದು ಚುನಾವಣೆ ಹಿನ್ನೆಯಲ್ಲಿ ರಾಜಕೀಯ ಪಾದಯಾತ್ರೆ. ಕಾಂಗ್ರೆಸ್ ನವರು […]

Advertisement

Wordpress Social Share Plugin powered by Ultimatelysocial