ಚಿರತೆ ದಾಳಿಗೆ ಕುರಿ ಸಾವನಪ್ಪಿರುವ ಘಟನೆ ಕನಕಪುರ ತಾಲೂಕು ಕೋಡಿಹಳ್ಳಿ ಹೋಬಳಿಯ ವೀರಯ್ಯ ನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.ಇನ್ನು ಶಿವಣ್ಣ ಎಂಬುವರಿಗೆ ಸೇರಿದ ಕುರಿ ಎಂದು ಹೇಳಲಾಗುತ್ತಿದೆ. ತಡರಾತ್ರಿ ಕೊಟ್ಟಿಗೆಗೆ ನುಗ್ಗಿ ಚಿರತೆ ದಾಳಿ ನಡೆಸಿದೆ. ಸತತ ಒಂದು ತಿಂಗಳಿಂದ ಈ ಭಾಗದಲ್ಲಿ ಚಿರತೆ ದಾಳಿ ಮಾಡುತ್ತಿದ್ದರೂ ನಿರ್ಲಕ್ಷ್ಯ ತೋರಿಸುತ್ತಿರುವ ಅರಣ್ಯ ಅಧಿಕಾರಿಗಳು, ಸದ್ಯ ಭಯಬೀತರಾಗಿರುವ ಸುತ್ತಮುತ್ತಲಿನ ಗ್ರಾಮಸ್ಥರು. ಇದನ್ನೂ ಓದಿ:ಮರಳನ್ನು 3000 ರಿಂದ 4000 ರೂ ಗೆ ಮಾರಾಟ

ಚಿರತೆ ದಾಳಿಗೆ ಎರಡು ಕುರಿ ಬಲಿಯಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ದಿನ್ನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ. ನಾರಾಯಣಪ್ಪ ನವರಿಗೆ ಸೇರಿದ ಕುರಿಗಳು ಬೆಳಗ್ಗಿನ ಜಾವ ಸುಮಾರು 3 ಘಂಟೆಯ ಸಮಯದಲ್ಲಿ ಚಿರತೆ ದಾಳಿಮಾಡಿದೆ. ಪದೇ ಪದೇ ಗ್ರಾಮದ ಸುತ್ತ ಮುತ್ತ ಕಾಣಿಸಿಕೊಳ್ಳುತ್ತಿರುವ ಚಿರತೆ. ಅರಣ್ಯ ಇಲಾಖೆಯ ವಿರುದ್ಧ ಶಾಪ ಹಾಕುತ್ತಿರುವ ಗ್ರಾಮದ ಜನರು… ಇದನ್ನೂ ಓದಿ :ಟಿಸಿಯಲ್ಲಿ ಹೊತ್ತಿ ಉರಿದ ಬೆಂಕಿ

Advertisement

Wordpress Social Share Plugin powered by Ultimatelysocial