ಭಾರತದಲ್ಲಿ  ಜನರು ಕೊರೊನಾ ಬಗ್ಗೆ  ಭಯಪಡುತ್ತಿದ್ದು    ಅದು ತನ್ನ ಆಟ ಶುರು ಮಾಡಿದೆ  ಇದರ ಜೋತೆಯಲೆ  ಕೊರೊನಾದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ   ದೊಡ್ಡ  ಶಾಕಿಂಗ್ ಸಂಗತಿಯನ್ನ ವ್ಯಕ್ತಪಡಿಸಿದೆ . ಇದರ ನಡುವೆ ಸಮಾಧಾನಕರ ಸಂಗತಿಯೊಂದು ಭಾರತೀಯರ ಪಾಲಿಗೆ ಲಾಭಿಸಿದೆ ಕೊರೊನಾ ಮತ್ತೆ ದೇಶದಲ್ಲಿ ಅಟ್ಟಹಾಸವನ್ನು ಮೆರೆಯುತ್ತಿದೆ. ಭಾರತದಲ್ಲಿ ಅಬ್ಬರಿಸೋದಕ್ಕೆ ಶುರುಮಾಡಿರೋ ಕೊರೊನಾ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಶಾಕಿಂಗ್ ಸಂಗತಿಯನ್ನ ಹೇಳ್ತಿದೆ. ಇದರ ನಡುವೆ ಸಮಾಧಾನಕರ ಸಂಗತಿಯೊಂದು […]

ಲಖೀಂಪುರದ ಖೇರಿ ಜಿಲ್ಲೆಯ ದುದ್ವಾ ಹುಲಿ ಸಂರಕ್ಷಿತ ಪ್ರದೇಶದ ಕತರ್ನಿಯಾ ಘಾಟ್ ನ  ವನ್ಯಜೀವಿ ಅಭಯಾರಣ್ಯದ ಬಳಿ ಇರುವ ಕಬ್ಬಿನ ಗದ್ದೆಯಲ್ಲಿ ಹುಲಿಯೊಂದು 10 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದ್ದು . ಅದೃಷ್ಟವಶಾತ್, ಈ ವಿಷಯ ತಿಳಿದ ಆತನ ಅಣ್ಣ  ತಕ್ಷಣ  ಹುಲಿಯ ಬಾಯಲ್ಲಿದ್ದ ತನ್ನ ತಮ್ಮನ ತಲೆಯನ್ನು ತೆಗೆದು, ಅವನ ಪ್ರಾಣ ವನ್ನು   ಉಳಿಸಿದ್ದಾನೆ. ಗಾಯಾಳುವನ್ನ ರಾಜಕುಮಾರ್ ಎಂದು ಹೇಳಲಾಗಿದ್ದು, ಆತನನ್ನು ಉಳಿಸಿದ್ದು ಆತನ ಅಣ್ಣ   ಸುರೇಶ್(22). […]

Advertisement

Wordpress Social Share Plugin powered by Ultimatelysocial