6 ವರ್ಷದ ಮಗನ ಜತೆ ತಡರಾತ್ರಿ ಕೆರೆಗೆ ಬಿದ್ದು ತಂದೆ ಮಗು  ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಗ್ಗೆ ಶವಗಳನ್ನು ಹೊರ ತೆಗೆಯುತ್ತಿದ್ದಂತೆ ಈತನ ಪತ್ನಿಯೂ ಕೆರೆಗೆ ಹಾರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಪಿಟ್ಟೆಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಆತ ಬರೆದಿಟ್ಟಿದ್ದ ಡೆತ್​ನೋಟ್ನಲ್ಲಿ ಪತ್ನಿ ಮತ್ತು ಮತ್ತೊಬ್ಬ ಪುರುಷನ ಹೆಸರಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. ಪಿಟ್ಟೆಕೊಪ್ಪಲು ಗ್ರಾಮದ  ಗಂಗಾಧರಗೌಡ (36) ಮತ್ತು ಇವರ 6 […]

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೀಟ್ ಪೊಲೀಸರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 6 ಆಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಾಳಿಕ ಬೆಂಕಿ ನಿಯಂತ್ರಿಸಲಾಯಿತು, ದೊಡ್ಡ ಅನಾಹುತ ತಪ್ಪಿತು. ಶಾಪಿಂಗ್‌ ಮಾಲ್‌ನ ಗ್ರೌಂಡ್ ಪ್ಲೋರ್‌ನಲ್ಲಿರುವ ಸೂಪರ್ ಮಾರ್ಕೆಟ್‌ನ ಸ್ಟೋರೇಜ್‌ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ […]

ಕೊರೊನಾ ಸೋಂಕಿನ ಆರ್ಭಟ  ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಶೇ.6.7ರಷ್ಟು ಸೋಂಕಿತರ ಪ್ರಮಾಣ ಹೆಚ್ಚಿದ್ದು. ದೇಶದಲ್ಲಿ ಒಟ್ಟು 12,72,073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,09,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಈವರೆಗೆ 5,753 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ  ಹೇಳಿಕೆ ನೀಡಿದೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ಕೇಂದ್ರ ಸರ್ಕಾರವು ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ಯಲ್ಲಿ  ರೈತರಿಗೆ 10,000 ರೂ.ನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಈ ವರ್ಷದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು 10ನೇ ಕಂತಿನ ನಿಧಿಯನ್ನು ಬಿಡುಗಡೆ ಮಾಡಿದರು. ಹೊಸ ವರ್ಷದ ಉಡುಗೊರೆಯಾಗಿ   ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ರೈತರ ಖಾತೆಗೆ 2000 ರೂ. ಹಾಕಿದ್ದಾರೆ. ಆದರೆ ಇನ್ನೂ ಕೆಲ ರೈತರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು […]

ಕೇರಳದ ಕೂಲಿಯಾದ ಶ್ರೀನಾಥ್ ಕೆ,  ಕೇರಳ ಪಬ್ಲಿಕ್ ಸರ್ವಿಸ್ ಕಮಿಷನ್  ರಾಜ್ಯ ಸೇವೆಗಳು ಮತ್ತು ನಂತರ UPSC ನಾಗರಿಕ ಸೇವೆಗಳ ಪರೀಕ್ಷೆಯನ್ನು ಸಂಪನ್ಮೂಲಗಳ ಕೊರತೆಯ ಹೊರತಾಗಿಯೂ ಪಾಸ್ ಮಾಡಿದ್ದಾರೆ. ತಿರುವನಂತಪುರಂ:ಸಿವಿಲ್ ಸರ್ವೀಸ್ ಪರೀಕ್ಷೆಯನ್ನು ಬರೆಯಲು ಕೇರಳ ಮೂಲದ ಕೂಲಿಯೊಬ್ಬರಿಗೆ ಸ್ಮಾರ್ಟ್‌ಫೋನ್ ಮತ್ತು ಉಚಿತ ವೈಫೈ ಸಹಾಯ ಮಾಡಿದೆ.  ಕೇರಳದ ಮುನ್ನಾರ್ ಜಿಲ್ಲೆಯವರಾದ ಶ್ರೀನಾಥ್ ಆರಂಭದಲ್ಲಿ ಎರ್ನಾಕುಲಂನಲ್ಲಿ ಕೂಲಿಯಾಗಿ ಕೆಲಸ ಮಾಡುತ್ತಿದ್ದರು. ಆದಾಗ್ಯೂ, 2018 ರಲ್ಲಿ, ಅವರು ತಮ್ಮ ಗಳಿಕೆಯು ಅವರ […]

ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ 2021-22ನೇ ಸಾಲಿನ ನೀಟ್ ಪಿಜಿ ಕೌನ್ಸಿಲಿಂಗ್  ಜನವರಿ 12ರಿಂದ ಆರಂಭಿಸುತ್ತಿರೋದಾಗಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದ ಅವರು, 2021-2022ರ ನೀಟ್-ಪಿಜಿ ಕೌನ್ಸಿಲಿಂಗ್ ಅನ್ನು ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು  ತಿಳಿಸಿದರು ಅಖಿಲ ಭಾರತ ಕೋಟಾ ಸ್ಥಾನಗಳಲ್ಲಿ ಅಸ್ತಿತ್ವದಲ್ಲಿರುವ ಶೇಕಡಾ 27 ಒಬಿಸಿ ಮತ್ತು ಶೇಕಡಾ 10 ಇಡಬ್ಲ್ಯುಎಸ್ ಮೀಸಲಾತಿಗಳ ಆಧಾರದ ಮೇಲೆ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ […]

ಸ್ಯಾಂಡಲ್‍ವುಡ್ ನ  ನಟಿ ಮೇಘನಾ ರಾಜ್ ಹಲವು ವರ್ಷಗಳ ಗ್ಯಾಪ್ ಬಳಿಕ ಇದೀಗ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ವರ್ಷ ಪತಿ ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಮತ್ತೆ ಸ್ಯಾಂಡಲ್‍ವುಡ್‍ಗೆ ಕಮ್‍ಬ್ಯಾಕ್ ಮಾಡುತ್ತಿರುವ ಕುರಿತಂತೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು    ಇದೀಗ  ಮೇಘನಾಅವರು  ಮೊದಲ ದಿನದ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದಾರೆ. ಪನ್ನಾಗಭರಣಅವರು  ಮಾಡುತ್ತಿರುವ ಜಾಹೀರಾತು ಶೂಟಿಂಗ್ ಭರದಿಂದ ಸಾಗುತ್ತಿದೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada     […]

ಅಕ್ಷರಶಃ ಕೊರೊನಾ ನಮ್ಮ ದೇಶದಲ್ಲಿ ಸ್ಪೋಟವಾಗ್ತಿದ್ದು,  ಸುಪ್ರೀಂಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ,  ಮೂವರು ನ್ಯಾಯಾಧೀಶರು ಹೋಮ್ ಕ್ವಾರಂಟೈನ್‌ ಆಗಿದ್ದಾರೆ. ಈ ಪೈಕಿ ಓರ್ವ ನ್ಯಾಯಮೂರ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಈ ಹಿನ್ನೆಲೆಯಲ್ಲಿ ಜನವರಿ 10ರಿಂದ ಸುಪ್ರೀಂ ಕೋರ್ಟ್​ನ ವಿಚಾರಣೆಗಳು ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆಯಲಿದ್ದು, ಈ ಅವಧಿಯಲ್ಲಿ ತುರ್ತಾಗಿ ನಡೆಸಬೇಕಾದ ಪ್ರಕರಣಗಳ ವಿಚಾರಣೆಗಳನ್ನ ಮಾತ್ರ ಕೈಗೆತ್ತಿಕೊಳ್ಳಲಾಗುತ್ತೆ ಎಂದು ಉಚ್ಛ ನ್ಯಾಯಾಲಯ ಪ್ರಕಟಿಸಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ […]

ಬೆಂಗಳೂರಿನ ಕೋಣನಕುಂಟೆ ಕ್ರಾಸ್‌ ಬಳಿ ನಿರ್ಮಾಣ ಹಂತದ ಮಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ದಟ್ಟ ಹೊಗೆ ಅವರಿಸಿಕೊಂಡಿದೆ. ಕಾರ್ಮಿಕರು ಥಿಯೇಟರ್‌ ನಿರ್ಮಾಣಕ್ಕೆ ಧರ್ಮಾಕೋಲ್‌ ಬಳಸಿ ಕೆಲಸ ಮಾಡುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದ್ದು, ಅವಘಡಕ್ಕೆ ಇದೇ ಕಾರಣ ಆಗಿರ್ಬೋದು ಎಂದು ಅಂದಾಜಿಸಲಾಗಿದೆ. ಇನ್ನು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದವರು ಸುರಕ್ಷವಾಗಿ  ಹೊರಗೆ ಬಂದಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನ ನಂದಿಸುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada     […]

Advertisement

Wordpress Social Share Plugin powered by Ultimatelysocial