ದಿನೇ ದಿನೇ ರಾಜಧಾನಿಯಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ೭ ದಿನಗಳ ಕಾಲ ಸರ್ಕಾರ ಲಾಕ್ ಡೌನ್ ಹೇರಿದ್ದು ಶ್ರಮಿಕ ವರ್ಗ ಏನು ಮಾಡಬೇಕೆಂದು ತೋಚದೆ ಕಂಗಾಲಾಗಿ ತಮ್ಮ ತಮ್ಮ ಊರುಗಳತ್ತ ಪಯಣ ಬೆಳೆಸಿದ್ದಾರೆ , ಆದ ಕಾರಣ ಮೆಜೆಸ್ಟಿಕ್‌ನಲ್ಲಿ ಹಾಗು ಟೋಲ್‌ಗಳಲ್ಲಿ ಭಾರಿ ಜನ ಜಂಗುಳಿ ಏರ್ಪಟ್ಟಿತ್ತು ಹಾಗು ವಾಹನ ದಟ್ಟಣೆ ಹೆಚ್ಚಾಗಿ ಕಂಡುಬAತು. ಜನಸ್ತೋಮವನ್ನ ನೋಡಿದ ಸಾರಿಗೆ ಇಲಾಖೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಸುಮಾರು ೮೦೦ಕ್ಕೂ […]

Advertisement

Wordpress Social Share Plugin powered by Ultimatelysocial