ಮಧುಗಿರಿ – ತುಮಕೂರು ಹಾಲು ಒಕ್ಕೂಟದಿಂದ ಬರುವ ಅನೇಕ ಸವಲತ್ತುಗಳನ್ನು ಹಾಲು ಉತ್ಪಾದಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು. ಪಟ್ಟಣದ ತುಮುಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಚೆಕ್ಗಳನ್ನು ವಿತರಿಸಿ ಬಳಿಕ ಮಾತನಾಡಿದ ಅವರು, ಮರಣ ಹೊಂದಿದ ಹಾಲು ಉತ್ಪಾದಕರ ಕುಟುಂಬಕ್ಕೆ ಒಕ್ಕೂಟದ ವತಿಯಿಂದ 50 ಸಾವಿರ ರೂ ಪರಿಹಾರ ನೀಡುತ್ತಿದ್ದು, ಈ ಹಣವನ್ನು ಕುಟುಂಬದವರು ಸದುಪಯೋಗಪಡಿಸಿಕೊಳ್ಳಬೇಕು. ಕೊರೊನಾ ಸಾಂಕ್ರಮಿಕ […]