ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದರಿಂದ ಮಹಾರಾಷ್ಟç, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳಿಗೆ ಕರ್ನಾಟಕದ ಜತೆ ಸಂಪರ್ಕಿಸುವ ವಿಮಾನಗಳ ಸಂಚಾರವನ್ನ ನಿರ್ಬಂಧಿಸಲಾಗಿದೆ. ಮುಂದಿನ ಆದೇಶವನ್ನು ಹೊರಡಿಸುವವರಿಗೂ ಈ ನಿರ್ಬಂಧ ಜಾರಿಯಲ್ಲಿ ಇರುತ್ತದೆ. ಈ ಸಂಬAಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಮಾಧುಸ್ವಾಮಿ ಮಾತಿಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ವಿಮಾನ ಸಂಚಾರ ರದ್ದುಪಡಿಸುವುದಿಲ್ಲ. ಬದಲಿಗೆ ವಿಮಾನಗಳ […]

Advertisement

Wordpress Social Share Plugin powered by Ultimatelysocial