ಮಹಾರಾಷ್ಟ್ರದ ಡಾ ಬಿ.ಆರ್ ಅಂಬೇಡ್ಕರ್ ಅವರ ನಿವಾಸದ ಮೇಲೆ ಕಿಡಿಗೇಡಿಗಳು ದಾಳಿ ಮಾಡಿರುತ್ತಾರೆ. ಇದನ್ನು ಖಂಡಿಸಿ ಆಲೂರು ತಾಲ್ಲೂಕಿನ ಡಿಎಸ್ಎಸ್ ಮುಖಂಡರಾದ ಬಸವರಾಜ ಹಾಗೂ ಎಲ್ಲಾ ತಾಲ್ಲೂಕಿನ ದಲಿತ ಮುಖಂಡರುಗಳ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಹಾಗೆಯೇ ಕಿಡಿಗೇಡಿಗಳ ವಿರುದ್ದ ಧಿಕ್ಕಾರ ಕೂಗಿ ಅಂಬೇಡ್ಕರ್ ವಸತಿಗೆ ಹಾಗೂ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂದಿಸಬೇಕು. ಅಲ್ಲದೇ ಅವರುಗಳನ್ನು ಗಡಿಪಾರು ಮಾಡಬೇಕೆಂದು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅರಸಯ್ಯ,ರಂಗಯ್ಯ ಹಾಗೂ […]