ಬೆಂಗಳೂರಿನ ಕೋಣನಕುಂಟೆ ಕ್ರಾಸ್‌ ಬಳಿ ನಿರ್ಮಾಣ ಹಂತದ ಮಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ದಟ್ಟ ಹೊಗೆ ಅವರಿಸಿಕೊಂಡಿದೆ. ಕಾರ್ಮಿಕರು ಥಿಯೇಟರ್‌ ನಿರ್ಮಾಣಕ್ಕೆ ಧರ್ಮಾಕೋಲ್‌ ಬಳಸಿ ಕೆಲಸ ಮಾಡುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದ್ದು, ಅವಘಡಕ್ಕೆ ಇದೇ ಕಾರಣ ಆಗಿರ್ಬೋದು ಎಂದು ಅಂದಾಜಿಸಲಾಗಿದೆ. ಇನ್ನು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದವರು ಸುರಕ್ಷವಾಗಿ  ಹೊರಗೆ ಬಂದಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನ ನಂದಿಸುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada     […]

Advertisement

Wordpress Social Share Plugin powered by Ultimatelysocial