ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿ ಬಳಿ ನಿರ್ಮಿಸಿರುವ 450 ಹಾಸಿಗೆಯ ಸರ್ಕಾರಿ ಆಸ್ಪತ್ರೆಯನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಉದ್ಘಾಟಿಸಿದರು. ಇದಕ್ಕೂ ಮುನ್ನ ರಾಷ್ಟ್ರಪತಿಗಳು ಬಿಳಿಗಿರಿರಂಗನಬೆಟ್ಟದ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಷ್ಟ್ರಪತಿಗೆ‌‌ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್ […]

Advertisement

Wordpress Social Share Plugin powered by Ultimatelysocial