ಮಂಡ್ಯ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟಕ್ಕೆ ಚಾಲನೆಗೆ ಭಾಗಿಯಾಗಿದ್ದಾರೆ ಮಂಡ್ಯ ನಗರದ ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟ ಸಂಭ್ರಮರಾಂಭದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿದ ಡಿಸಿ ಎಸ್.ಅಶ್ವತಿ ರವರು ಈ ಸಂಭ್ರಮರಾಂಭದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಪೋಲಿಸ್ ಇಲಾಖೆ ವತಿಯಿಂದ ಆಯೋಜನೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಸತ್ರ ನ್ಯಾಯಧೀಶ ಎಸ್.ಬಿ.ವಸ್ತ್ರಮಠ ಕ್ರೀಡಾ ಪಟುಗಳಿಗೆ ಕ್ರೀಡೆ ಬಗ್ಗೆ ಸ್ಪೂರ್ತಿ ತುಂಬಿದ ಡಿಸಿ ಎಸ್.ಅಶ್ವತಿಇದೇ ಸಂದರ್ಭದಲ್ಲಿ ರನಿಂಗ್ ರೇಸ್,ಕಬ್ಬಡಿ, ಸೇರಿದಂತೆ ಇತರೆ […]
#mandya #kamegowda#man ki baat#free bus pass
ಆಧುನಿಕ ಭಗೀರಥ ಕಾಮೇಗೌಡರಿಗೆ ಈಗ ಕೇಂದ್ರ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಸಕ್ಕರೆ ನಾಡು ಮಂಡ್ಯದ ಈ ಇಳಿವಯಸ್ಸಿನ ಅಜ್ಜ ಈಗ ಸುದ್ದಿಯ ಕೇಂದ್ರಬಿಂದು. ಅದಕ್ಕೆ ಕಾರಣ ಮೊನ್ನೆ ಭಾನುವಾರ ಆಕಾಶವಾಣಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಇವರ ಹೆಸರು ಮತ್ತು ಸಾಧನೆಗಳನ್ನು ಪ್ರಸ್ತಾಪಿಸಿದ್ದು. ಇದಾದ ಬಳಿಕ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಡಿಯೊ ಕರೆ ಮಾಡಿ […]