ಸ್ಯಾಂಡಲ್‌ ವುಡ್‌ ನಟಿ ಶುಭಪೂಂಜ  ತಮ್ಮ ಬಹುಕಾಲದ ಗೆಳೆಯ ಸುಮಂತ್‌ ಮಹಾಬಲ ಅವರೊಂದಿಗೆ ಇಂದು ಸಪ್ತಪದಿ ತುಳಿದಿದ್ದಾರೆ.  ಸುಮಂತ್‌ ಹಾಗು ಶುಭಪೊಂಜರವರು ಅತ್ಯಂತ ಸರಳವಾಗಿ  ವಿವಾಹವಾಗಿದ್ದಾರೆ. ಮಂಗಳೂರಿನ ಮಜಲಬೆಟ್ಟುಬೀಡುವಿನಲ್ಲಿ, ಗುರು-ಹಿರಿಯರ ಜೊತೆ ಮತ್ತು ಆತ್ಮೀಯರ  ಸಮ್ಮುಖದಲ್ಲಿ ನಮ್ಮಿಬ್ಬರ ವಿವಾಹ ನಡೆಯಿತು  ಏಂದು ಶುಭಪೊಂಜರವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಸದಿಂದ  ಚಿತ್ರವನ್ನು ಹಂಚಿಕೊಂಡಿದ್ದಾರೆ. ಶುಭಪೊಂಜರ ವಿವಾಹ ಸಂಭ್ರಮದಲ್ಲಿ ಬಿಗ್‌ ಬಾಸ್‌ ವಿಜೇತ ಮಂಜು ಪಾವಗಡ ರವರು ಭಾಗವಹಿಸಿ ನವ […]

ಉಜಿರೆಯ ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ‌ ನೆರವಿನಿಂದ ಮಂಗಳೂರು ಪೊಲೀಸ್ ವಿಶೇಷ ತಂಡ ಪ್ರಕರಣವನ್ನು ಬೇಧಿಸಿ ಕೋಲಾರದ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಮನೆಯಲ್ಲಿದ್ದ ಬಾಲಕನನ್ನು ರಕ್ಷಿಸಿ ಅಪಹರಣಕಾರರನ್ನು ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ :ಅರ್ಕಾವತಿ ನದಿಯಲ್ಲಿ ಸೇನೆಯಲ್ಲಿ ಬಳಸುವ […]

ಅರಮನೆ ನಗರಿ ಮೈಸೂರು ಹಾಗೂ ಮಂಗಳೂರು ನಡುವೆ ಏರ್ ಇಂಡಿಯಾ ಅಲಯನ್ ಏರ್ ಸಂಸ್ಥೆಯ ವಿಮಾನ ಸೇವೆ ಆರಂಭವಾಗಲಿದೆ.ಡಿಸೆಂಬರ್ 10ರಿಂದ ಮೈಸೂರು-ಮಂಗಳೂರು ನಡುವೆ ವಿಮಾನ ಸೇವೆ ಆರಂಭವಾಗಲಿದ್ದು, ವಾರದ ನಾಲ್ಕು ದಿನ ವಿಮಾನ ಸೇವೆ ಲಭ್ಯವಾಗಲಿದೆ. ಅಂದರೆ ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ವಿಮಾನ ಸೇವೆ ಇರಲಿದೆ.ಈ ಬಗ್ಗೆ ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದ್ದಾರೆ ಇದನ್ನು ಓದಿ : ಬೆಂಗಳೂರು ತಂತ್ರಜ್ಞಾನ ಮೇಳ ಕಾರ್ಯಕ್ರಮ

Advertisement

Wordpress Social Share Plugin powered by Ultimatelysocial