ಸೆಂಟ್ರಲ್ ಮಾರುಕಟ್ಟೆ ಎಪಿಎಂಸಿಗೆ ಸ್ಥಳಾಂತರ ಮಾಡುವುದಾದಲ್ಲಿ ಮೊದಲಿಗೆ ಅಲ್ಲಿ ಸರಿಯಾದ ಮೂಲಭೂತ ಸೌಕರ್ಯ ಗಳ ವ್ಯವಸ್ಥೆ ಮಾಡಲಿ ಎಂದು ಮಾಜಿ ಸಚಿವ‌ ಯು.ಟಿ.ಖಾದರ್ ಹೇಳಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಮಾರುಕಟ್ಟೆ ಸ್ಥಳಾಂತರ ಮಾಡುವ ಸಂದರ್ಭ ನಮ್ಮನ್ನು ಕರೆಯದೆ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಸಭೆ ಮಾಡಿದ್ದರು. ಆದರೆ ಇದೀಗ ವ್ಯಾಪಾರಿಗಳಿಗೆ ಸಮಸ್ಯೆಗಳು ತಲೆದೋರಿರುವ ಸಂದರ್ಭದಲ್ಲಿ ಯಾರೂ ಇತ್ತ ತಲೆಹಾಕುತ್ತಿಲ್ಲ. ಸೆಂಟ್ರಲ್ ಮಾರುಕಟ್ಟೆ ಸ್ಥಳಾಂತರ ದಿಂದ ವ್ಯಾಪಾರಿಗಳು ಮಾತ್ರವಲ್ಲ ಜನಸಾಮಾನ್ಯರಿಗೂ ಸಮಸ್ಯೆಯಾಗಿದೆ. ಆದ್ದರಿಂದ […]

ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಎಂ. ಮಸೂದ್ ಅವರು ಪ್ರಧಾನ ಮಂತ್ರಿ ಕೇರ್ ನಿಧಿಗೆ 5 ಲಕ್ಷ ರೂ. ದೇಣಿಗೆಯ ಚೆಕ್‌ನ್ನು ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಸ್ತಾಂತರಿಸಿದರು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಇರುವ ಸಂಸದರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಚೆಕ್ ಹಸ್ತಾಂತರಿಸಿದರು.ಮಸೂದ್ ಅವರ ಸಹೋದರ ಹಾಗೂ ಅನಿವಾಸಿ ಉದ್ಯಮಿ ಕೆ.ಎಸ್. ನಿಸಾರ್ ಅಹ್ಮದ್ […]

Advertisement

Wordpress Social Share Plugin powered by Ultimatelysocial