ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುರ್ನವಸತಿ ಕೇಂದ್ರ ಹಾಗೂ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 29 ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿ-ಚಕ್ರ ವಾಹನ ಹಾಗೂ 15 ಜನರಿಗೆ ಕೃತಕ ಅಂಗಾಂಗಳ ಜೋಡಣೆಯ ಸಲಕರಣೆಗಳನ್ನು ಬಿ.ಎಲ್.ಡಿ.ಇ ಅಧ್ಯಕ್ಷ, ಶಾಸಕ ಎಂ.ಬಿ.ಪಾಟೀಲ್ ವಿತರಿಸಿದರು.  ಈ ಸಂದರ್ಭದಲ್ಲಿ ಅವರು ಮಾತನಾಡಿ ವಿಕಲಚೇತನರಿಗೆ ಜೀವನ ಮಟ್ಟ ಸುಧಾರಣೆಯಾಗವ ದೃಷ್ಟಿಯಿಂದ ಶಾಸಕರ ಅನುದಾನದಿಂದ ಮತಕ್ಷೇತ್ರದಲ್ಲಿ ತ್ರಿ-ಚಕ್ರ ವಾಹನ ವಿತರಿಸಲಾಗುತ್ತಿದೆ. […]

ಕಾಂಗ್ರೆಸ್​ಗೆ ಬರ್ತೇವೆ ಅಂದವರನ್ನೆಲ್ಲ ಕರೆದುಕೊಳ್ಳೋಕೆ ಆಗಲ್ಲ ಅದಕ್ಕೆ ಅಂತಾನೇ ಒಂದು ಕಮಿಟಿ ಇದೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ರೋಷನ್ ಬೇಗ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಸಿದರು.  ಬ್ಲಾಂಕ್ ಆಗಿ ನಾವು ಯಾವುದನ್ನೂ ತೆಗೆದುಕೊಳ್ಳಲ್ಲ, ಬರುವವರಿಂದ ನಮಗೆ ಹಾನಿಯಾಗಬಾರದು. ಹೋಗುವಾಗ ಹಾನಿ ಮಾಡಿರುವ ಬಗ್ಗೆ ಯೋಚನೆ  ಮಾಡಬೇಕಾಗುತ್ತದೆ ಬಳಿಕ ನೋಡಿ ತೀರ್ಮಾನ ತೆಗೆದುಕೊಳ್ಳತ್ತೇವೆ. ಸದ್ಯ ರೋಷನ್​ಬೇಗ್ ಅವರು ಬರ್ತಾರೋ ಇಲ್ವೋ ಗೊತ್ತಿಲ್ಲ, ನಮ್ಮ ನಾಯಕರ ಜೊತೆ […]

Advertisement

Wordpress Social Share Plugin powered by Ultimatelysocial