ಕರ್ನಾಟಕ ನೆಲ ಜಲ ರಕ್ಷಣಾ ಸಮಿತಿ ಆಯೋಜಿಸಿದ್ದ ಮೇಕೆದಾಟು ಪರ, ಅಣೆಕಟ್ಟು ವಿರುದ್ಧ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ನಮಗೆ ಬೇಕು ಎಂದಾದರೆ ಅಣೆಕಟ್ಟು ಎನ್ನಬೇಕು. ಅಲ್ಲಿ ಅಣೆಕಟ್ಟು ಕಟ್ಟುವುದರಿಂದ ಸುಮಾರು 1200 ಹೆಕ್ಟೇರ್ ಅರಣ್ಯ ಭೂಮಿ ನಾಶವಾಗುತ್ತೆ. ಲಕ್ಷಾಂತರ ಮರಗಳು ಹಾಳುಗೆಡವುವ ಇಂಥ ಯೋಜನೆ ನಮಗೆ ಬೇಕಿಲ್ಲ ಎಂದು ಅಭಿಪ್ರಾಯಪಟ್ಟರು. ಅಣೆಕಟ್ಟು ಕಟ್ಟುವುದರಿಂದ ಯಾರಿಗೆ ಅನುಕೂಲ ಎಂದು ಪ್ರಶ್ನಿಸಿದ ಅವರು, ಅಣೆಕಟ್ಟು ನಿರ್ಮಾಣದಿಂದ ಕೆಲ ರಾಜಕಾರಿಣಿಗಳಿಗೆ ಗುತ್ತಿಗೆದಾರರಿಗೆ […]

Advertisement

Wordpress Social Share Plugin powered by Ultimatelysocial