60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ  ರಾಜ್ಯದಲ್ಲಿ ಜನವರಿ 10 ರಿಂದ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಇನ್ನೂ ಬಿಗಿ ಕ್ರಮ ಕೈಗೊಳ್ಳಬಹುದು. ಆದರೆ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ. ಜನರು ಆತಂಕ ಪಡಬೇಕಾಗಿಲ್ಲ. ಈಗಲಾಕ್ ಡೌನ್ ಕಳೆದುಹೋಗಿರುವ ನೀತಿ. ಮತ್ತೆ ಹೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. […]

ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ. ಇದು ರಾಜ್ಯ ಬಿಜೆಪಿ ಪಾಲಿಗೆ ಆಘಾತಕಾರಿ ಬೆಳವಣಿಗೆಯಾಗಿದೆ.ಪ್ರಸಕ್ತ ವಿಧಾನಸಭಾ ಅವಧಿಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಮೊದಲ ಶಾಸಕಿ ಇವರಾಗಿದ್ದಾರೆ. ಈ ಬೆಳವಣಿಗೆಗೆ ಕ್ಷಿಪ್ರವಾಗಿ ಸ್ಪಂದಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತಾನಾವಡೆ ಪಕ್ಷ ವಿರೋಧಿ […]

ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಬದಲಾವಣೆಯಿಂದ 1 ರಿಂದ 5ನೇ ತರಗತಿಗಳ ಪ್ರಾರಂಭ ತಡವಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕಳೆದ 10 ದಿನಗಳ ಹಿಂದೆ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ, ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ :ಕೆರೆಯ ಬಳಿ […]

Advertisement

Wordpress Social Share Plugin powered by Ultimatelysocial