ಸಂಕ್ರಾಂತಿ  ನಂತ್ರ ಸಚಿವ ಸಂಪುಟ ಬದಲಾವಣೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ,ರಾಜಕೀಯ ಪಕ್ಷ ಅಂದ ಮೇಲೆ‌ ನಿರಂತರ ಬದಲಾವಣೆ   ಇದ್ದೆಇರುತ್ತೆ.ಈಗ ನಡೆದಿರೋ ಚರ್ಚೆ ಕೇವಲ ಊಹಾಪೋಹ ಅನ್ಸುತ್ತೆ,ಉಳಿದ ನಾಲ್ಕೈದು ಸಚಿವ ಸ್ಥಾನ ತುಂಬೊದು ಬಿಡೋದು ಸಿಎಂಗೆ ಬಿಟ್ಟವಿಚಾರವಾಗಿದೆ. ಇನ್ನು ಯತ್ನಾಳ್ ಆಗಿರಬಹುದು  ರೇಣುಕಾಚಾರ್ಯ ಅವರ  ಹೇಳಿಕೆ ಪಕ್ಷದ ಹೇಳಿಕೆ ಅಲ್ಲ, ಸಂಕ್ರಾಂತಿ ನಂತರ ಅಥವಾ ಮೊದಲು ಸಚಿವ ಸಂಪುಟ ಬದಲಾವಣೆ ಆಗುತ್ತಾ  ಅನ್ನೋದು ಸಿಎಂ ಗೆ ಬಿಟ್ಟಿದ್ದು ಎಂದು ಕಲಬುರಗಿಯಲ್ಲಿ […]

ರಾಜ್ಯದ ಕೆಲವೆಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಗಡುವು ನೀಡಿದ್ದಾರೆ.. ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೊಂಡಿರುವ ಕೆಲಸ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಈ ಬಾರಿ ಮಳೆಯ ಪರಿಣಾಮದಿಂದಾಗಿ ಪೂನಾ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿದಂತೆ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ […]

Advertisement

Wordpress Social Share Plugin powered by Ultimatelysocial